AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಗೆ ಬಿದ್ದ ತಂಗಿಯನ್ನು ರಕ್ಷಿಸಲು ತನ್ನ ಪ್ರಾಣ ಕಳೆದುಕೊಂಡ ಅಕ್ಕ

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿರಾಜು ಕಾಸಿಪುರಂನಲ್ಲಿ ಹೊಳೆಗೆ ಬಿದ್ದ ತನ್ನ ತಂಗಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಹೊಳೆಗೆ ಬಿದ್ದ ತಂಗಿಯನ್ನು ರಕ್ಷಿಸಲು ತನ್ನ ಪ್ರಾಣ ಕಳೆದುಕೊಂಡ ಅಕ್ಕ
TV9 Web
| Edited By: |

Updated on:Oct 10, 2022 | 2:36 PM

Share

ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿರಾಜು ಕಾಸಿಪುರಂನಲ್ಲಿ ಹೊಳೆಗೆ ಬಿದ್ದ ತನ್ನ ತಂಗಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಸಾವರ ಹರಿಕಾ ಎಂದು ಗುರುತಿಸಲಾದ ಮಗು, ತನ್ನ ಸಹೋದರಿ ಹೊಳೆಗೆ ಜಾರಿಬಿದ್ದು ಹೊರಬರಲು ಹೆಣಗಾಡುತ್ತಿರುವುದನ್ನು ಕಂಡು. ಕೂಡಲೇ ನೀರಿಗೆ ಹಾರಿ ತಂಗಿ ಜಾಹ್ನವಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ದುರದೃಷ್ಟವಶಾತ್, ಹೊಳೆಯ ಒಳಹರಿವಿನ ನೀರು ಹೆಚ್ಚಾದ ಕಾರಣ 12 ವರ್ಷದ ಅಕ್ಕ ಸಾವರ ಹರಿಕಾ ತನ್ನ ತಂಗಿಯನ್ನು ರಕ್ಷಿಸಿದ ನಂತರ ಕೊಚ್ಚಿಕೊಂಡು ಹೋಗಿದ್ದಾಳೆ ಎಂದು ಹೇಳಲಾಗಿದೆ.

ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಅಜ್ಮೀರ್‌ನಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಪಾದ್ರಿ ಸೇರಿದಂತೆ ಕೆಲವೊಂದು ಗುಂಪು ಅತ್ಯಾಚಾರವೆಸಗಿದೆ ಎಂದು ಆರೋಪಿಸಲಾಗಿದೆ. ಸಂಜಯ್ ಶರ್ಮಾ ಎಂದು ಗುರುತಿಸಲಾದ ಆರೋಪಿಯು ಮಹಿಳೆಯನ್ನು ಆಕೆಯ ಕುಟುಂಬದ ಅರ್ಚಕನಾಗಿದ್ದರಿಂದ ತಿಳಿದಿದ್ದನು ಮತ್ತು ಆಕೆಯ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಿದ್ದನು.

ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಹಣ ವಸೂಲಿ ಮಾಡಿ ಮತ್ತೆ ಕೆಲವರ ಜೊತೆ ಸೇರಿ ಆಕೆಯನ್ನು ದಿನಗಟ್ಟಲೆ ಸೆರೆಯಲ್ಲಿಟ್ಟು ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ಮಹಿಳೆಯನ್ನು ತನ್ನ ಸುಖಕ್ಕಾಗಿ ಬಳಸುತ್ತಿದ್ದರು ಮತ್ತು ಎಷ್ಟು ಜನರು ಈ ಅಪರಾಧದಲ್ಲಿವಿದ್ದರೆ ಎಂದು ಹೇಳಲು ಆಕೆಗೆ ಆಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಆಕೆ ಹಾಗೂ ಆಕೆಯ ಪತಿ ಹಾಗೂ ಮಕ್ಕಳನ್ನು ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

Published On - 2:34 pm, Mon, 10 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ