AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Crime: ವಿಚ್ಛೇದನ ಪಡೆಯಲು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

ವಿಚ್ಛೇದನ ತೆಗೆದುಕೋ ಎಂದು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅಳಿಯನೊಬ್ಬ ಅತ್ತೆಯನ್ನೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

Andhra Pradesh Crime: ವಿಚ್ಛೇದನ ಪಡೆಯಲು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ
ಸಾವು
ನಯನಾ ರಾಜೀವ್
|

Updated on: Jun 25, 2023 | 9:18 AM

Share

ವಿಚ್ಛೇದನ ತೆಗೆದುಕೋ ಎಂದು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅಳಿಯನೊಬ್ಬ ಅತ್ತೆಯನ್ನೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ಚನುವೋಲು ವೆಂಕಟರಾವ್ ಮೇಲ್ಸೇತುವೆ ಮೇಲೆ ರಾಜೇಶ್​​(37) ಎಂಬಾತ ನಾಗಮಣಿ(47) ಎಂಬಾತನನ್ನು ಹತ್ಯೆಗೈದಿದ್ದಾನೆ. ವಿಚ್ಛೇದನ ಅರ್ಜಿಯು ನ್ಯಾಯಾಲಯದ ಮುಂದೆ ಇನ್ನೂ ಬಾಕಿ ಇದೆ ಎಂದು ವಿಜಯವಾಡ ಪಶ್ಚಿಮ ಎಸಿಪಿ ಹನುಮಂತ ರಾವ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪತ್ನಿ ತನ್ನೊಂದಿಗಿಲ್ಲ ಎನ್ನುವ ಕೋಪವಿತ್ತು, ಪತ್ನಿ ನ್ಯಾಯಾಲಯದ ಮುಂದೆ ವಿಚ್ಛೇದನ ಅರ್ಜಿ ಸಲ್ಲಿಸಲು ಅತ್ತೆಯೇ ಕಾರಣ ಎನ್ನುವ ಕೋಪವಿತ್ತು.

ಮತ್ತಷ್ಟು ಓದಿ: ಕೇರಳದಿಂದ ಕಾನೂನು ವಿದ್ಯಾಭ್ಯಾಸಕ್ಕೆಂದು ಉಡುಪಿಗೆ ಬಂದವರು ಈಗ ಡ್ರಗ್ಸ್ ಡೀಲರ್ಸ್ !

ಪತ್ನಿ ತನ್ನಿಂದ ದೂರವಾಗಲು ಅತ್ತೆ ಮಾವನೇ ಕಾರಣ ಎಂದು ಭಾವಿಸಿ ಅತ್ತೆಯನ್ನು ತೆಂಗಿನ ಕಾಯಿ ಕಡಿಯಲು ಬಳಸುವ ಕುಡುಗೋಲಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ನಾಗಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ರಾಜೇಶ್ ಬಂಧನಕ್ಕೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ರಾಜೇಶ್​ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್