AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ

ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ ಕೊಠಡಿಯಲ್ಲಿ ನಿನ್ನೆ(ಮಾ.11) ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಜೊತೆಗೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ
ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯಲ್ಲಿ ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 12, 2024 | 5:52 PM

Share

ಬೆಂಗಳೂರು, ಮಾ.12: ಜಿಲ್ಲೆಯ ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ 4ನೇ ಮಹಡಿಯ ಕೊಠಡಿಯಲ್ಲಿ ನಿನ್ನೆ(ಮಾ.11)  ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮೃತ ಯುವತಿ ಒರಿಸ್ಸಾ ಮೂಲದ ಸಪನ್ ಕುಮಾರ್ ಜೊತೆಗಿದ್ದರು. ಯುವತಿ ಕೊಲೆಗೈದ ಬಳಿಕ ಸಪನ್ ನಾಪತ್ತೆಯಾಗಿರುವ ಸಾಧ್ಯತೆ ಇದ್ದು, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಸಪನ್ ಕುಮಾರ್ ನಾಪತ್ತೆಯಾಗಿದ್ದಾನೆ.

ಕಳೆದ ಐದಾರು ದಿನಗಳ ಹಿಂದೆಯೇ ಕೊಲೆಗೈದಿರುವುದಾಗಿ ಅಂದಾಜಿಸಲಾಗಿದ್ದು, ಶವ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಈ ಹಿನ್ನಲೆ ಕೊಲೆಗೂ ಮೊದಲು ಡ್ರಿಂಕ್ಸ್ ಮಾಡಿರುವ ಸಾಧ್ಯತೆ ಇದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಜೊತೆಗೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶಿವರಾತ್ರಿಯಂದು ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಕೊಲೆ; ಮೂವರು ಆರೋಪಿಗಳು ಅರೆಸ್ಟ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕ್ಯಾಂಟರ್; ಪವಾಡ ಸದೃಶ ರೀತಿಯಲ್ಲಿ ಚಾಲಕ, ಕ್ಲಿನರ್ ಪಾರು

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್​ ಚಾಲಕ ಮೂಬೀನ್ ಹಾಗೂ ಕ್ಲೀನರ್ ಆರೀಫ್ ಪಾರಾಗಿದ್ದು, ತ್ರಿಪುರದಿಂದ ದೆಹಲಿಗೆ ಬಟ್ಟೆ ಸಾಗಿಸುತ್ತಿದ್ದಾಗ ನಿದ್ರೆ ಮಂಪರಿನಲ್ಲಿ ಈ ದುರ್ಘಟನೆ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಟ್ಟೆ ಅಂಗಡಿ ಶೌಚಾಲಯದ ಕಿಟಕಿ ಮುರಿದು ಕಳ್ಳತನ; 6 ಲಕ್ಷ ರೂ. ದರೋಡೆ

ಕೋಲಾರ: ಶೌಚಾಲಯದ ಕಿಟಕಿ ಮುರಿದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ ಘಟನೆ ಕೋಲಾರ ನಗರದ ಎಂ.ಜಿ. ರಸ್ತೆಯಲ್ಲಿರುವ ಪ್ರತಿಷ್ಠಿತ ಬಿ.ಅರ್.ಎಂ ಬಟ್ಟೆ ಮಳಿಗೆಯಲ್ಲಿ ನಡೆದಿದೆ. ಸುಮಾರು 6 ಲಕ್ಷ ರೂಪಾಯಿ ಹಣ ಹಾಗೂ ಬೆಲೆ ಬಾಳುವ ಸೀರೆಗಳ ಕಳ್ಳತನವಾಗಿದ್ದು, ಜೊತೆಗೆ ಕ್ಯಾಶ್ ಬೋರ್ಡ್​ನಲ್ಲಿದ್ದ 6 ಲಕ್ಷ ಹಣ ಕದ್ದು‌ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ವು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Tue, 12 March 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ