AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಫೋನ್ ಹ್ಯಾಕ್, ಬ್ಯಾಂಕ್ ಖಾತೆ ಹ್ಯಾಕ್, ಸೋಷಿಯಲ್​ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಈಗ ಕರುಗಳನ್ನು ಹ್ಯಾಕ್​ ಮಾಡಿ ಕದಿಯುತ್ತಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ರಾಜ್ಯಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಾರುಗಳನ್ನು ಕದಿಯುತ್ತಿದ್ದ ಆರೋಪಗಳಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on: Nov 03, 2024 | 11:27 AM

Share

ಬೆಂಗಳೂರು, (ನವೆಂಬರ್ 03): ಕಾರು ಹ್ಯಾಕ್ ಮಾಡಿ ಕದ್ದೊಯ್ಯುತ್ತಿದ್ದ ಖದೀಮರನ್ನ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಫ್ಲೈಟ್​ನಲ್ಲಿ ಬಂದು ಕಾರುಗಳನ್ನ ಕದಿಯುತ್ತಿದ್ದ ಹೈಟೆಕ್ ಕಳ್ಳರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದೆ. ಬೆಂಗಳೂರಿನ ಸುತ್ತಮುತ್ತ ಹೈಎಂಡ್ ಕಾರುಗಳನ್ನೇ ಟಾರ್ಗೆಟ್ ಮಾಡಿದ್ದ ಈ ಹ್ಯಾಕಿಂಗ್ ಟೀಂ, ಕಾರಿನ ಡೋರ್ ಗಳನ್ನ ಈಜಿಯಾಗಿ ಸಾಫ್ಟ್ ವೇರ್ ಹ್ಯಾಕ್ ಮಾಡುವದರ ಮೂಲಕ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಳ್ಳುತ್ತಾರೆ. ಇದೀಗ ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಕಾರಿನ ಡೋರ್ ಗಳನ್ನ ಈಜಿಯಾಗಿ ಸಾಫ್ಟ್ ವೇರ್ ಹ್ಯಾಕ್ ಮಾಡುವುದರ ಮೂಲಕ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಳ್ಳುತ್ತಾರೆ. ರಾಜಸ್ಥಾನದಿಂದ ಫ್ಲೈಟ್ ನಲ್ಲೇ ಬಂದು ಆಪರೇಟ್ ಮಾಡುತ್ತಿದ್ದ ಖದೀಮರು, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿನಗರ ಸೇರಿದಂತೆ ಹಲವು ಕಡೆ ಕಾರುಗಳನ್ನು ಕಳವು ಮಾಡಿದ್ದರು.

ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಸ್ಕಾರ್ಪಿಯೋ ಕಾರನ್ನು ಕದ್ದಿದ್ದರು. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನ ಕದ್ದೊಯ್ದಿದ್ದರು. ರಾಜ್ಯವಲ್ಲದೇ ಇತರ ರಾಜ್ಯಗಳಿಗೂ ಈ ಕಾರು ಹ್ಯಾಕಿಂಗ್ ಟೀಂ ಬೇಕಾಗಿದೆ. ಸದ್ಯಕ್ಕೆ ರಾಜಸ್ಥಾನ ಮೂಲದ ಮೂವರು ಆರೋಪಿಗಳನ್ನ ಅನ್ನಪೂರ್ಣೇಶ್ವರಿ ನಗರ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ