AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ ನಡೆದು, ಕೊಲೆ(Murder)ಯಲ್ಲಿ ಅಂತ್ಯವಾದ ಘಟನೆ ಮಲ್ಲೇಶ್ವರಂನ ಲಿಂಕ್ ರೋಡ್ ಸಿಗ್ನಲ್ ಬಳಿ ನಡೆದಿದ್ದು, ಈ ಇಬ್ಬರು ರಸ್ತೆ ಬದಿಯಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Bengaluru News: ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 09, 2023 | 6:57 AM

Share

ಬೆಂಗಳೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ ನಡೆದು, ಕೊಲೆ(Murder)ಯಲ್ಲಿ ಅಂತ್ಯವಾದ ಘಟನೆ ಮಲ್ಲೇಶ್ವರಂನ ಲಿಂಕ್ ರೋಡ್ ಸಿಗ್ನಲ್ ಬಳಿ ನಡೆದಿದೆ. ಇನ್ನು ಈ ಇಬ್ಬರು ರಸ್ತೆ ಬದಿಯಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ನಿನ್ನೆ(ಜು.8) ಸಂಜೆ ಏಳು ವರೆ ಸುಮಾರಿಗೆ ಇಬ್ಬರು ಕುಡಿದು ಗಲಾಟೆ ಮಾಡಿಕೊಂಡು ಹೊಡೆದಾಡಿದ್ದಾರೆ. ಈ ವೇಳೆ ಓರ್ವನಿಗೆ ದೊಣ್ಣೆಯಿಂದ ಏಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಡಾದ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಹೊತ್ತಿಕೊಂಡ ಬೆಂಕಿ, ತಪ್ಪಿದ ಭಾರಿ ಅನಾಹುತ

ಯಾದಗಿರಿ: ತಾಲೂಕಿನ ಯರಗೋಳ ಗ್ರಾಮದಲ್ಲಿ ತುಂಡಾದ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಎರಡು ವಿದ್ಯುತ್ ವೈರ್ ತುಂಡಾಗಿ ಬಿದ್ದ ಹಿನ್ನಲೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕ್ಷಣ ಜನರ ಆತಂಕಕ್ಕೊಳಗಾಗಿದ್ದರು. ಇನ್ನು ಅದೇ ವೇಳೆ ಆ ಮಾರ್ಗದಲ್ಲಿ ಸಾರಿಗೆ ಬಸ್​ ಬಂದಿದೆ. ಬೆಂಕಿ ನೋಡಿದ ಚಾಲಕ ಕೂಡಲೇ ಬಸ್​ ನಿಲ್ಲಿಸಿ, ಜೆಸ್ಕಾ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಕಡಿತ ಮಾಡಿಸಿದ ಹಿನ್ನಲೆ ದುರಂತವೊಂದು ತಪ್ಪಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ.

ಇದನ್ನೂ ಓದಿ:ಕೌಟುಂಬಿಕ ಕಲಹ, ಪತಿಗೆ ಹಣದ ದಾಹ; ಮಾರಕಾಸ್ತ್ರದಿಂದ ಹೊಡೆದು ಪತ್ನಿಯ ಕೊಲೆ, ಕತ್ತು ಹಿಸುಕಿ ಮಗುವಿನ ಹತ್ಯೆಗೆ ಯತ್ನ

ಇನ್ನು ನಿನ್ನೆ ಕೂಡ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಗ್ರಾಮದಲ್ಲಿರುವ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕೊನೆಯುಸಿರೆಳದಿದ್ದರು. ಬಳಿಕ ಸ್ಥಳೀಯರು ತಂದೆ ಮಗಳ ಶವವನ್ನು ಬಸವನಹಳ್ಳಿಗೆ ಸಾಗಿಸಿದ್ದರು. ಈ ಕುರಿತು ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?