AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು

ನ್ಯೂ ಇಯರ್ ಸೆಲೆಬ್ರೇಷನ್​ನಲ್ಲಿ ಬೆಂಗಳೂರನ್ನು ಡ್ರಗ್ಸ್ ಅಲೆಯಲ್ಲಿ ತೇಲಿಸಲು ಡ್ರಗ್ಸ್ ಪೆಡ್ಲರ್​ಗಳು ಮುಂದಾಗಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು
shruti hegde
|

Updated on:Dec 16, 2020 | 11:09 AM

Share

ಬೆಂಗಳೂರು: ನ್ಯೂ ಇಯರ್ ವೇಳೆ ಬೆಂಗಳೂರನ್ನು ಮಾದಕ ಅಲೆಯಲ್ಲಿ ತೇಲಿಸಲು ಸಜ್ಜಾಗಿದ್ದ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದಾರೆ. 4 ಕುಖ್ಯಾತ  ಡ್ರಗ್ ಪೆಡ್ಲರ್​ರನ್ನು ಸಿಸಿಬಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಎಂ. ತುರುಪಾಲ್, ಕಮಲೇಶ್, ಸತೀಶ್ ಕುಮಾರ್ ಹಾಗೂ ಏಜಾಜ್ ಪಾಶಾ ಬಂಧಿತ ಆರೋಪಿಗಳು.

ಆರೋಪಿಗಳು ಅಮೃತ ಹಳ್ಳಿಯ ಮನೆಯೊಂದರಲ್ಲಿ ಮಾದಕ ದಂಧೆ ನಡೆಸುತ್ತಿದ್ದರು. ಬರೋಬ್ಬರಿ 1 ಕೋಟಿ 15 ಲಕ್ಷ ಮೌಲ್ಯದ ಮಾದಕ ಪದಾರ್ಥಗಳೊಂದಿಗೆ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಹ್ಯಾಶ್ ಆಯಿಲ್ ಮತ್ತು ಗಾಂಜಾ ಸಮೇತವಾಗಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಬಂಧಿತರಿಂದ 5ಕೆ.ಜಿ 600ಗ್ರಾಂ ಹ್ಯಾಶ್ ಆಯಿಲ್ ಹಾಗೂ 3 ಕೆಜಿ 300ಗ್ರಾಂ ಗಾಂಜಾ, ಅವರಲ್ಲಿದ್ದ ಕಾರ್ ಮತ್ತು ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್

Published On - 10:59 am, Wed, 16 December 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ