AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು

ನ್ಯೂ ಇಯರ್ ಸೆಲೆಬ್ರೇಷನ್​ನಲ್ಲಿ ಬೆಂಗಳೂರನ್ನು ಡ್ರಗ್ಸ್ ಅಲೆಯಲ್ಲಿ ತೇಲಿಸಲು ಡ್ರಗ್ಸ್ ಪೆಡ್ಲರ್​ಗಳು ಮುಂದಾಗಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ

ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್​ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು
shruti hegde
|

Updated on:Dec 16, 2020 | 11:09 AM

Share

ಬೆಂಗಳೂರು: ನ್ಯೂ ಇಯರ್ ವೇಳೆ ಬೆಂಗಳೂರನ್ನು ಮಾದಕ ಅಲೆಯಲ್ಲಿ ತೇಲಿಸಲು ಸಜ್ಜಾಗಿದ್ದ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದಾರೆ. 4 ಕುಖ್ಯಾತ  ಡ್ರಗ್ ಪೆಡ್ಲರ್​ರನ್ನು ಸಿಸಿಬಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಎಂ. ತುರುಪಾಲ್, ಕಮಲೇಶ್, ಸತೀಶ್ ಕುಮಾರ್ ಹಾಗೂ ಏಜಾಜ್ ಪಾಶಾ ಬಂಧಿತ ಆರೋಪಿಗಳು.

ಆರೋಪಿಗಳು ಅಮೃತ ಹಳ್ಳಿಯ ಮನೆಯೊಂದರಲ್ಲಿ ಮಾದಕ ದಂಧೆ ನಡೆಸುತ್ತಿದ್ದರು. ಬರೋಬ್ಬರಿ 1 ಕೋಟಿ 15 ಲಕ್ಷ ಮೌಲ್ಯದ ಮಾದಕ ಪದಾರ್ಥಗಳೊಂದಿಗೆ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ಹ್ಯಾಶ್ ಆಯಿಲ್ ಮತ್ತು ಗಾಂಜಾ ಸಮೇತವಾಗಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಬಂಧಿತರಿಂದ 5ಕೆ.ಜಿ 600ಗ್ರಾಂ ಹ್ಯಾಶ್ ಆಯಿಲ್ ಹಾಗೂ 3 ಕೆಜಿ 300ಗ್ರಾಂ ಗಾಂಜಾ, ಅವರಲ್ಲಿದ್ದ ಕಾರ್ ಮತ್ತು ಬೈಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್

Published On - 10:59 am, Wed, 16 December 20

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!