AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್​ಗೆ ನುಗ್ಗಿ ಹೋಟೆಲ್ ಮಾಲೀಕ ಸೇರಿದಂತೆ ಸಿಬ್ಬಂದಿಗಳ ಮೇಲೆ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಇದೇ ಹೋಟೆಲ್​ನಲ್ಲಿ ಗಲಾಟೆ ಮಾಡಿದ್ದರು ಎಂದು ಹೋಟೆಲ್ ಮಾಲೀಕ ಹೇಳಿದ್ದಾರೆ.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 02, 2022 | 1:45 PM

Share

ಬೆಳಗಾವಿ: ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪುಡಿ ರೌಡಿಗಳನ್ನು ಇಂದು ಬಂಧನ ಮಾಡಲಾಗಿದೆ. ಕಳೆದ ರಾತ್ರಿ ಬೈಲಹೊಂಗಲ ಪಟ್ಟಣದ ಗ್ರೀನ್ ಗಾರ್ಡನ್ ಹೋಟೆಲ್​ನ​ ಮಾಲೀಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರಾಜು ಕಡಕೋಳ, ರಾಜು ತಟ್ಟಿಮನಿ, ಶಶಿಕುಮಾರ್ ಇಳಿಗೇರ, ವೆಂಕಟೇಶ ದಾಸೋಗ, ಬಸವರಾಜ ಅಂಬಾಜಿ ರೌಡಿಗಳನ್ನು ಬೈಲಹೊಂಗಲ ಪೊಲೀಸರು ಬಂಧನ ಮಾಡಿದ್ದಾರೆ.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್​ಗೆ ನುಗ್ಗಿ ಹೋಟೆಲ್ ಮಾಲೀಕ ಸೇರಿದಂತೆ ಸಿಬ್ಬಂದಿಗಳ ಮೇಲೆ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಇದೇ ಹೋಟೆಲ್​ನಲ್ಲಿ ಗಲಾಟೆ ಮಾಡಿದ್ದರು ಎಂದು ಹೋಟೆಲ್ ಮಾಲೀಕ ಹೇಳಿದ್ದಾರೆ. ಇದೀಗ ದುಷ್ಕರ್ಮಿಗಳ ವಿರುದ್ಧ ಕೇಸ್ ಕೊಟ್ಟಿದ್ದಕ್ಕೆ ಮತ್ತೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ
Image
Fake Recruitment: ಪಶುಸಂಗೋಪನೆ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ ಕಿಡಿಗೇಡಿಗಳು
Image
Bengaluru: ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್​ನ ಬಂಧನ
Image
Mohammad Fazil: ಫಾಜಿಲ್ ಹತ್ಯೆ ಪ್ರಕರಣ; ತಡರಾತ್ರಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ
Image
ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ನಡೆದ ಎರಡೇ ಗಂಟೆಯಲ್ಲಿ ಐದು ಜನ ಆರೋಪಿಗಳ ಬಂಧನ ಮಾಡಲಾಗಿದೆ.

Published On - 1:43 pm, Tue, 2 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ