AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್​ಗೆ ನುಗ್ಗಿ ಹೋಟೆಲ್ ಮಾಲೀಕ ಸೇರಿದಂತೆ ಸಿಬ್ಬಂದಿಗಳ ಮೇಲೆ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಇದೇ ಹೋಟೆಲ್​ನಲ್ಲಿ ಗಲಾಟೆ ಮಾಡಿದ್ದರು ಎಂದು ಹೋಟೆಲ್ ಮಾಲೀಕ ಹೇಳಿದ್ದಾರೆ.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 02, 2022 | 1:45 PM

Share

ಬೆಳಗಾವಿ: ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪುಡಿ ರೌಡಿಗಳನ್ನು ಇಂದು ಬಂಧನ ಮಾಡಲಾಗಿದೆ. ಕಳೆದ ರಾತ್ರಿ ಬೈಲಹೊಂಗಲ ಪಟ್ಟಣದ ಗ್ರೀನ್ ಗಾರ್ಡನ್ ಹೋಟೆಲ್​ನ​ ಮಾಲೀಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರಾಜು ಕಡಕೋಳ, ರಾಜು ತಟ್ಟಿಮನಿ, ಶಶಿಕುಮಾರ್ ಇಳಿಗೇರ, ವೆಂಕಟೇಶ ದಾಸೋಗ, ಬಸವರಾಜ ಅಂಬಾಜಿ ರೌಡಿಗಳನ್ನು ಬೈಲಹೊಂಗಲ ಪೊಲೀಸರು ಬಂಧನ ಮಾಡಿದ್ದಾರೆ.

ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್​ಗೆ ನುಗ್ಗಿ ಹೋಟೆಲ್ ಮಾಲೀಕ ಸೇರಿದಂತೆ ಸಿಬ್ಬಂದಿಗಳ ಮೇಲೆ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಇದೇ ಹೋಟೆಲ್​ನಲ್ಲಿ ಗಲಾಟೆ ಮಾಡಿದ್ದರು ಎಂದು ಹೋಟೆಲ್ ಮಾಲೀಕ ಹೇಳಿದ್ದಾರೆ. ಇದೀಗ ದುಷ್ಕರ್ಮಿಗಳ ವಿರುದ್ಧ ಕೇಸ್ ಕೊಟ್ಟಿದ್ದಕ್ಕೆ ಮತ್ತೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ
Image
Fake Recruitment: ಪಶುಸಂಗೋಪನೆ ಇಲಾಖೆ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ ಕಿಡಿಗೇಡಿಗಳು
Image
Bengaluru: ನಿರುದ್ಯೋಗಿ ಯುವಕರನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಕುಖ್ಯಾತ ಗ್ಯಾಂಗ್​ನ ಬಂಧನ
Image
Mohammad Fazil: ಫಾಜಿಲ್ ಹತ್ಯೆ ಪ್ರಕರಣ; ತಡರಾತ್ರಿ ಪೊಲೀಸರ ಕಾರ್ಯಾಚರಣೆ, ನಾಲ್ವರ ಬಂಧನ
Image
ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ನಡೆದ ಎರಡೇ ಗಂಟೆಯಲ್ಲಿ ಐದು ಜನ ಆರೋಪಿಗಳ ಬಂಧನ ಮಾಡಲಾಗಿದೆ.

Published On - 1:43 pm, Tue, 2 August 22

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು