AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ. ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. […]

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 20, 2020 | 7:21 PM

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ.

ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. ಹಾಗಾಗಿ, ಆರೋಪಿಯನ್ನ ತೀವ್ರ ತಪಾಸಣೆಗೆ ಒಳಪಡಿಸಿದ ವೇಳೆ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಬಂದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬ ನಿಜಾಂಶ ಹೊರಬಿತ್ತು. ಕೂಡಲೇ ಪೊಲೀಸರು ಆಕೆ ಮತ್ತು ಆಕೆಯ ಪ್ರಿಯಕರನನ್ನ ವಶಕ್ಕೆ ಪಡೆದಿದ್ದರು.

ಆದರೆ, ಇದೀಗ ಬಂಧಿತ ಪ್ರಿಯಕರನಿಗೆ ಕರೋನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೊಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಅಮೃತಹಳ್ಳಿಯ ಪೊಲೀಸ್ ಠಾಣೆಯ 13 ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ.

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್