AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ. ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. […]

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!
KUSHAL V
| Edited By: |

Updated on: Jul 20, 2020 | 7:21 PM

Share

ಬೆಂಗಳೂರು: ಪ್ರಿಯತಮೆಯ ಗಂಡನನ್ನ ಕೊಲೆ ಮಾಡಿ ಆಕೆಯೊಟ್ಟಿಗೆ ಹಾಯಾಗಿ ಇದ್ದ ಪ್ರಿಯಕರ ಇದೀಗ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಸಂಗ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಂಡು ಬಂದಿದೆ.

ಜುಲೈ 9ರಂದು ಹರೀಶ್‌ ಎಂಬಾತನನ್ನು ಆತನ ಪತ್ನಿ ಕೃಪಾ ಮತ್ತು ಆಕೆಯ ಪ್ರಿಯಕರ ಸೇರಿ ಭೀಕರವಾಗಿ ಕೊಲೆ ಮಾಡಿದ್ದರು. ಜೊತೆಗೆ, ಪ್ರಕರಣದ ದಿಕ್ಕು ತಪ್ಪಿಸಲು ಕೃಪಾ ತನ್ನ ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಳು. ಆದರೆ, ವಿಚಾರಣೆ ವೇಳೆ ಹೆಂಡತಿ ಕೃಪಾಳ ಮೇಲೆಯೇ ಪೊಲೀಸರಿಗೆ ಅನುಮಾನ ಹುಟ್ಟಿತ್ತು. ಹಾಗಾಗಿ, ಆರೋಪಿಯನ್ನ ತೀವ್ರ ತಪಾಸಣೆಗೆ ಒಳಪಡಿಸಿದ ವೇಳೆ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ ಬಂದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬ ನಿಜಾಂಶ ಹೊರಬಿತ್ತು. ಕೂಡಲೇ ಪೊಲೀಸರು ಆಕೆ ಮತ್ತು ಆಕೆಯ ಪ್ರಿಯಕರನನ್ನ ವಶಕ್ಕೆ ಪಡೆದಿದ್ದರು.

ಆದರೆ, ಇದೀಗ ಬಂಧಿತ ಪ್ರಿಯಕರನಿಗೆ ಕರೋನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೊಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಅಮೃತಹಳ್ಳಿಯ ಪೊಲೀಸ್ ಠಾಣೆಯ 13 ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ.

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ