Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Crime: ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Assam Crime: ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ಬಂಧನ
Follow us
ನಯನಾ ರಾಜೀವ್
|

Updated on: Feb 06, 2023 | 9:41 AM

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಬ್ರುಗಢದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎಂದು ಗುರುತಿಸಲಾಗಿದೆ ಎಂದು ದಿಬ್ರುಗಢ ಎಸ್ಪಿ ಶ್ವೇತಾಂಕ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿ ಅಥಾಬರಿ ಚಹಾ ತೋಟದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಆರೋಪಿಗಳ ವಿರುದ್ಧ 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಮತ್ತು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಶಂಕಿಸಲಾಗಿದೆ.

ಬಾಲಕಿ ಫೆಬ್ರವರಿ 3 ರಿಂದ ನಾಪತ್ತೆಯಾಗಿದ್ದಳು. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, 2012 ರ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು