AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ; ಕೊಲೆಗೂ ಮುನ್ನಾ ಲಾಡ್ಜ್​ನಲ್ಲಿ ಪ್ಲ್ಯಾನ್ ಮಾಡಿದ್ದ ಹಂತಕರು

ನಿನ್ನೆ ರಾತ್ರಿ ಪೊಲೀಸರು ಲಾಡ್ಜ್​ಗೆ ತೆರಳಿ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಲಾಡ್ಜ್ನಲ್ಲಿ ತಂಗಿರುವುದು ಖಾತ್ರಿಯಾಗಿದೆ. ಲಾಡ್ಜ್ನಲ್ಲಿದ್ದ ಎಲ್ಲರನ್ನು ಖಾಲಿ ಮಾಡಿಸಿ ಪೊಲೀಸರು ಬೀಗ ಜಡಿದಿದ್ದಾರೆ.

ಜೆಡಿಎಸ್ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ; ಕೊಲೆಗೂ ಮುನ್ನಾ ಲಾಡ್ಜ್​ನಲ್ಲಿ ಪ್ಲ್ಯಾನ್ ಮಾಡಿದ್ದ ಹಂತಕರು
ನಗರ ಸಭೆ ಸದಸ್ಯ ಪ್ರಶಾಂತ್
TV9 Web
| Edited By: sandhya thejappa|

Updated on:Jun 07, 2022 | 9:00 AM

Share

ಹಾಸನ: ನಗರಸಭೆ ಜೆಡಿಎಸ್ (JDS) ಸದಸ್ಯ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ (CID) ಅಧಿಕಾರಿಗಳು ಮತ್ತು ಹಾಸನ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆಗೂ ಮುನ್ನಾ ಹಂತಕರು ಲಾಡ್ಜ್​​ವೊಂದರಲ್ಲಿ ಪ್ಲ್ಯಾನ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೊಲೆ ಆರೋಪಿಗಳು ತಂಗಿದ್ದ ಲಾಡ್ಜ್​ನನ್ನು ಪೊಲೀಸರು ಸದ್ಯ ಸೀಜ್ ಮಾಡಿದ್ದಾರೆ. ಕೊಲೆಗಾರರು ಮಾರ್ಕೆಟ್ ಬಳಿಯ ಲಕ್ಷ್ಮೀ ರೆಸಿಡೆನ್ಸಿಯಲ್ಲಿ ತಂಗಿದ್ದರು. ಜೂ.1ರಂದು ಬೆಳಗ್ಗೆ ಲಾಡ್ಜ್ ಪಡೆದು ಪಾರ್ಟಿ ಮಾಡಿದ್ದಾರೆ. ಈ ಎಲ್ಲಾ ಮಾಹಿತಿಗಳು ವಿಚಾರಣೆ ವೇಳೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ನಿನ್ನೆ ರಾತ್ರಿ ಪೊಲೀಸರು ಲಾಡ್ಜ್​ಗೆ ತೆರಳಿ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಲಾಡ್ಜ್​ನಲ್ಲಿ ತಂಗಿರುವುದು ಖಾತ್ರಿಯಾಗಿದೆ. ಲಾಡ್ಜ್​ನಲ್ಲಿದ್ದ ಎಲ್ಲರನ್ನು ಖಾಲಿ ಮಾಡಿಸಿ ಪೊಲೀಸರು ಬೀಗ ಜಡಿದಿದ್ದಾರೆ. ಇನ್ನು ದಾಳಿ ವೇಳೆ ಲೈಸನ್ಸ್ ಪಡೆಯದೆ ಲಾಡ್ಜ್ ನಡೆಸುತ್ತಿರುವ ಬಗ್ಗೆ ಆಕ್ಷೇಪವೂ ವ್ಯಕ್ತವಾಗಿದೆ. ಕೊಲೆ ಸಂಬಂಧ ವಿಶ್ವ, ಸಂತೋಷ್​ನನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಸೇರಿ ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ; Elon Musk Twitter Deal: ಟ್ವಿಟ್ಟರ್​ ಜತೆ ಒಪ್ಪಂದ ಕೊನೆಗೊಳಿಸುವ ಬಗ್ಗೆ ಎಲಾನ್ ಮಸ್ಕ್ ಪತ್ರ ಹೇಳುವುದೇನು?

ಇದನ್ನೂ ಓದಿ
Image
Sadhu Singh Dharamsot: ಭ್ರಷ್ಟಾಚಾರ ಪ್ರಕರಣ; ಪಂಜಾಬ್‌ನ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ
Image
ಕಲಬುರಗಿಯಲ್ಲಿ ಊಟ ಕೇಳಿದ್ದಕ್ಕೆ 4 ವರ್ಷದ ಮಗುವಿಗೆ ಬೆಂಕಿಯಿಂದ ಸುಟ್ಟು ಮಲತಾಯಿ ಕ್ರೌರ್ಯ!
Image
Ekta Kapoor Birthday: ಏಕ್ತಾ ಕಪೂರ್ ನಿರ್ಮಾಣ ಮಾಡಿರೋ ಈ ಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ
Image
Facebook ಬಳಕೆದಾರರೇ ಎಚ್ಚರ… ನಂಬಿದರೆ ಪಂಗನಾಮ ಗ್ಯಾರಂಟಿ

ಹಾಸನದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಂಡಿದೆ ಎಂಬ ಆರೋಪ ಸಂಬಂಧ ಪೆನ್ಷನ್ ಮೊಹಲ್ಲಾ ಇನ್ಸ್​ಪೆಕ್ಟರ್​ ವಿರುದ್ಧ ತನಿಖೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆ ಸದಸ್ಯ ಪ್ರಶಾಂತ್​ ನಾಗರಾಜ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿತ್ತು. ಈ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅದರಂತೆ ಎಸ್​ಪಿ ಶ್ರೀನಿವಾಸ್ ಗೌಡರ ವರದಿ ಆಧರಿಸಿ ದಕ್ಷಿಣ ವಲಯದ ಐಜಿಪಿ ತನಿಖೆಗೆ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 am, Tue, 7 June 22

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು