Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ. ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. […]

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on: Jan 16, 2020 | 12:26 PM

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ.

ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. ಈ ಹಿನ್ನೆಲೆ ಮುನಿರಾಜು ಹಾಗೂ ಸಹಚರರು ಸೇರಿ ಹಲ್ಲೆ ಮಾಡಿದ್ದಾರೆ. ಗಾಯಾಳು ಪಚ್ಚಪ್ಪ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿ ಮುನಿರಾಜುನನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!