AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ. ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. […]

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 16, 2020 | 12:26 PM

Share

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ.

ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. ಈ ಹಿನ್ನೆಲೆ ಮುನಿರಾಜು ಹಾಗೂ ಸಹಚರರು ಸೇರಿ ಹಲ್ಲೆ ಮಾಡಿದ್ದಾರೆ. ಗಾಯಾಳು ಪಚ್ಚಪ್ಪ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿ ಮುನಿರಾಜುನನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್