AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ. ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. […]

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 16, 2020 | 12:26 PM

Share

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ.

ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. ಈ ಹಿನ್ನೆಲೆ ಮುನಿರಾಜು ಹಾಗೂ ಸಹಚರರು ಸೇರಿ ಹಲ್ಲೆ ಮಾಡಿದ್ದಾರೆ. ಗಾಯಾಳು ಪಚ್ಚಪ್ಪ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿ ಮುನಿರಾಜುನನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ