AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ. ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. […]

ಹಳೆ ದ್ವೇಷ: ಕೋಲಾರದಲ್ಲಿ ಮಾಜಿ ಪುರಸಭಾ ಸದಸ್ಯನ ಮೇಲೆ‌ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 16, 2020 | 12:26 PM

Share

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಮಾಜಿ ಪುರಸಭಾ ಸದಸ್ಯ ಪಚ್ಚಪ್ಪನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ನಡೆದಿದೆ. ಇಂದಿರಾ ನಗರ ನಿವಾಸಿ ಮುನಿರಾಜು ಹಲ್ಲೆ ನಡೆಸಿದ ವ್ಯಕ್ತಿ. ಮಕ್ಕಳನ್ನು ಶಾಲೆಗೆ ಬಿಟ್ಟು‌ ವಾಪಸ್ಸಾಗುವ ವೇಳೆ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ‌ ಹಲ್ಲೆ ಮಾಡಿದ್ದಾರೆ.

ಜನವರಿ7ರಂದು ಒಂಟಿ ಯುವತಿ ಇದ್ದ ಮನೆಯನ್ನ ಧ್ವಂಸ ಮಾಡಿದ್ದ ಹಿನ್ನಲೆ ಮುನಿರಾಜು ಎಂಬಾತನ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಯುವತಿಗೆ ಮಾಜಿ ಪುರಸಭೆ ಸದಸ್ಯ ಪಚ್ಚಪ್ಪ ಸಹಾಯ ಮಾಡಿದ್ದರು. ಈ ಹಿನ್ನೆಲೆ ಮುನಿರಾಜು ಹಾಗೂ ಸಹಚರರು ಸೇರಿ ಹಲ್ಲೆ ಮಾಡಿದ್ದಾರೆ. ಗಾಯಾಳು ಪಚ್ಚಪ್ಪ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿ ಮುನಿರಾಜುನನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ