AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ […]

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್
ಸಾಧು ಶ್ರೀನಾಥ್​
| Updated By: Digi Tech Desk|

Updated on:Mar 07, 2023 | 12:20 PM

Share

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ.

ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ ಸೈಯದ್ ರಿಯಾಜ್​ ಉಪಚುನಾವಣೆಯಲ್ಲಿ ಗೆದ್ದ ಶಾಸಕ ರಿಜ್ವಾನ್​ ಅರ್ಷದ್​ಗೆ ಶುಭಾಶಯ ಕೋರಿ ಮನೆಗೆ ಹಿಂದಿರುಗಿದ ವೇಳೆ ರಿಯಾಜ್​ ಮೇಲೆ ದುಷ್ಕರ್ಮಿಗಳ ದಾಳಿ ಆಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Tue, 10 December 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್