AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ […]

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್
ಸಾಧು ಶ್ರೀನಾಥ್​
| Edited By: |

Updated on:Mar 07, 2023 | 12:20 PM

Share

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ.

ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ ಸೈಯದ್ ರಿಯಾಜ್​ ಉಪಚುನಾವಣೆಯಲ್ಲಿ ಗೆದ್ದ ಶಾಸಕ ರಿಜ್ವಾನ್​ ಅರ್ಷದ್​ಗೆ ಶುಭಾಶಯ ಕೋರಿ ಮನೆಗೆ ಹಿಂದಿರುಗಿದ ವೇಳೆ ರಿಯಾಜ್​ ಮೇಲೆ ದುಷ್ಕರ್ಮಿಗಳ ದಾಳಿ ಆಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Tue, 10 December 19

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?