AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ […]

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Mar 07, 2023 | 12:20 PM

Share

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ.

ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ ಸೈಯದ್ ರಿಯಾಜ್​ ಉಪಚುನಾವಣೆಯಲ್ಲಿ ಗೆದ್ದ ಶಾಸಕ ರಿಜ್ವಾನ್​ ಅರ್ಷದ್​ಗೆ ಶುಭಾಶಯ ಕೋರಿ ಮನೆಗೆ ಹಿಂದಿರುಗಿದ ವೇಳೆ ರಿಯಾಜ್​ ಮೇಲೆ ದುಷ್ಕರ್ಮಿಗಳ ದಾಳಿ ಆಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Tue, 10 December 19

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು