AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ […]

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Mar 07, 2023 | 12:20 PM

Share

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ.

ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ ಸೈಯದ್ ರಿಯಾಜ್​ ಉಪಚುನಾವಣೆಯಲ್ಲಿ ಗೆದ್ದ ಶಾಸಕ ರಿಜ್ವಾನ್​ ಅರ್ಷದ್​ಗೆ ಶುಭಾಶಯ ಕೋರಿ ಮನೆಗೆ ಹಿಂದಿರುಗಿದ ವೇಳೆ ರಿಯಾಜ್​ ಮೇಲೆ ದುಷ್ಕರ್ಮಿಗಳ ದಾಳಿ ಆಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Tue, 10 December 19

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ