AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ […]

ಶಾಸಕ ರಿಜ್ವಾನ್​ಗೆ ಶುಭ ಕೋರಿ ವಾಪಸಾಗುತ್ತಿದ್ದ ಬೆಂಬಲಿಗನ​ ಮೇಲೆ ಅಟ್ಯಾಕ್
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:Mar 07, 2023 | 12:20 PM

ಬೆಂಗಳೂರು: ನಗರದಲ್ಲಿ ಸೈಯದ್ ರಿಯಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆದಿದೆ. ಸೋಮೇಶ್ವರನಗರದಲ್ಲಿರುವ ರಿಯಾಜ್​​ ಮನೆ ಬಳಿಯೇ 2 ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ರಿಯಾಜ್​ನ ತಲೆ, ಬೆನ್ನು, ಕುತ್ತಿಗೆ, ಕಾಲುಗಳ ಮೇಲೆ ಹಲ್ಲೆ ಆಗಿದ್ದು, ಗಾಯಾಳು ರಿಯಾಜ್​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಾಜ್ ಕಳೆದ 10 ವರ್ಷಗಳಿಂದ ಎಸ್​ಡಿಪಿಐನಲ್ಲಿದ್ದರು. 2 ವರ್ಷದ ಹಿಂದೆ ಕಾಂಗ್ರೆಸ್​ಗೆ ಸೇರಿದ್ದರು. ಬೆಂಗಳೂರು ದಕ್ಷಿಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ.

ಬೆಳಗ್ಗೆ ಶಿವಾಜಿನಗರಕ್ಕೆ ತೆರಳಿದ್ದ ಸೈಯದ್ ರಿಯಾಜ್​ ಉಪಚುನಾವಣೆಯಲ್ಲಿ ಗೆದ್ದ ಶಾಸಕ ರಿಜ್ವಾನ್​ ಅರ್ಷದ್​ಗೆ ಶುಭಾಶಯ ಕೋರಿ ಮನೆಗೆ ಹಿಂದಿರುಗಿದ ವೇಳೆ ರಿಯಾಜ್​ ಮೇಲೆ ದುಷ್ಕರ್ಮಿಗಳ ದಾಳಿ ಆಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:08 am, Tue, 10 December 19

Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ