ಹಳೆಯ ದ್ವೇಷ: ಮಾರಕಾಸ್ತ್ರಗಳಿಂದ ಅಟ್ಯಾಕ್! ಪುಡಿ ರೌಡಿಗಳ ಪುಂಡಾಟ

ಕಲಬುರಗಿ: ಮಾರಕಾಸ್ತ್ರಗಳನ್ನ ಹಿಡಿದು ಪುಡಿ ರೌಡಿಗಳು ಪುಂಡಾಟ ನಡೆಸಿರುವ ಘಟನೆ ಕಲಬುರಗಿಯ ಶಿವಾಜಿನಗರದಲ್ಲಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ತಲೆಕೆಡಿಸಿಕೊಂಡಿದ್ದ ಪುಂಡರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದಾರೆ. ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ್ ನಾಗಭುಜಂ ಕಚೇರಿಗೆ ನುಗ್ಗಿ ನಂದಕುಮಾರ್ ಹಾಗೂ ಆತನ ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕಚೇರಿ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಸದ್ಯ ನಂದಕುಮಾರ್ ಮತ್ತು ಆತನ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದು, ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಳೆಯ ದ್ವೇಷ: ಮಾರಕಾಸ್ತ್ರಗಳಿಂದ ಅಟ್ಯಾಕ್! ಪುಡಿ ರೌಡಿಗಳ ಪುಂಡಾಟ
ಸಾಧು ಶ್ರೀನಾಥ್​

Updated on: May 15, 2020 | 1:48 PM

ಕಲಬುರಗಿ: ಮಾರಕಾಸ್ತ್ರಗಳನ್ನ ಹಿಡಿದು ಪುಡಿ ರೌಡಿಗಳು ಪುಂಡಾಟ ನಡೆಸಿರುವ ಘಟನೆ ಕಲಬುರಗಿಯ ಶಿವಾಜಿನಗರದಲ್ಲಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ತಲೆಕೆಡಿಸಿಕೊಂಡಿದ್ದ ಪುಂಡರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದಾರೆ.

ಹೈದರಾಬಾದ್ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ್ ನಾಗಭುಜಂ ಕಚೇರಿಗೆ ನುಗ್ಗಿ ನಂದಕುಮಾರ್ ಹಾಗೂ ಆತನ ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕಚೇರಿ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಸದ್ಯ ನಂದಕುಮಾರ್ ಮತ್ತು ಆತನ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದು, ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:01 am, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us