AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿದ್ದ ಕೇರಳದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 01, 2024 | 8:22 AM

Share

ಬೆಂಗಳೂರು, ಜನವರಿ 01: ಹೊಸ ವರ್ಷ (New Year) ಸಂಭ್ರಮಾಚರಣೆಗೆ ನಗರಕ್ಕೆ ಬಂದಿದ್ದ ಕೇರಳದ (Kerala) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ. ಸ್ಟಾಲಿನ್ ಹಲ್ಲೆಗೊಳಗಾದ ಯುವಕ. ನ್ಯೂ ಇಯರ್​ ಪಾರ್ಟಿಗೆಂದು ಯುವಕ ಸ್ಟಾಲಿನ್​ ಕೇರಳದಿಂದ ಬೆಂಗಳೂರಿಗೆ ಬಂದಿದ್ದಾನೆ. ಸ್ಟಾಲಿನ್​ ತನ್ನ ಗೆಳೆಯರ ಜೊತೆ ಪಬ್​ನಲ್ಲಿ ಪಾರ್ಟಿ ಮಾಡುತ್ತಿದ್ದನು.ಕೆಲ ಹೊತ್ತಿನ ಬಳಿಕ ಸ್ಟಾಲಿನ್​​ ಗೆಳೆಯರು ಪಬ್​ನಿಂದ ಹೊರಗೆ ಬಂದಿದ್ದಾರೆ. ಹೀಗೆ ಹೊರಗೆ ಬಂದವರು ಯುವತಿಯನ್ನು ಟಚ್​ ಮಾಡಿದ್ದಾರೆ ಎಂದು ಸ್ಟಾಲಿನ್​ ಗೆಳಯರ ಜೊತೆ ಇಬ್ಬರು ಯುವಕರು ಜಗಳ ತೆಗೆದಿದ್ದಾರೆ.

ಇದನ್ನು ತಿಳಿದ ಸ್ಟಾಲಿನ್,​ ಏನಾಯ್ತು ಎಂದು ಘಟನಾ ಸ್ಥಳಕ್ಕೆ ಬಂದು ನೋಡುತ್ತಿದ್ದಾಗ ಆ ಇಬ್ಬರು ಯುವಕರು ಸ್ಟಾಲಿನ್ ಮೇಲೂ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಸ್ಟಾಲಿನ್​ ಅವರ ಹಲ್ಲು ಮುರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ತಡೆದಿದ್ದಾರೆ. ಬಳಿಕ ಪೊಲೀಸರು ವಿಚಾರಿಸಿದಾಗ ತಾನು ಕೇರಳದ ಎಸ್ಪಿ ಎಜೆ ಬಾಬು ಪುತ್ರ ಎಂದು ಸ್ಟಾಲಿನ್​ ಹೇಳಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್