AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿದ್ದ ಕೇರಳದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Jan 01, 2024 | 8:22 AM

Share

ಬೆಂಗಳೂರು, ಜನವರಿ 01: ಹೊಸ ವರ್ಷ (New Year) ಸಂಭ್ರಮಾಚರಣೆಗೆ ನಗರಕ್ಕೆ ಬಂದಿದ್ದ ಕೇರಳದ (Kerala) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ. ಸ್ಟಾಲಿನ್ ಹಲ್ಲೆಗೊಳಗಾದ ಯುವಕ. ನ್ಯೂ ಇಯರ್​ ಪಾರ್ಟಿಗೆಂದು ಯುವಕ ಸ್ಟಾಲಿನ್​ ಕೇರಳದಿಂದ ಬೆಂಗಳೂರಿಗೆ ಬಂದಿದ್ದಾನೆ. ಸ್ಟಾಲಿನ್​ ತನ್ನ ಗೆಳೆಯರ ಜೊತೆ ಪಬ್​ನಲ್ಲಿ ಪಾರ್ಟಿ ಮಾಡುತ್ತಿದ್ದನು.ಕೆಲ ಹೊತ್ತಿನ ಬಳಿಕ ಸ್ಟಾಲಿನ್​​ ಗೆಳೆಯರು ಪಬ್​ನಿಂದ ಹೊರಗೆ ಬಂದಿದ್ದಾರೆ. ಹೀಗೆ ಹೊರಗೆ ಬಂದವರು ಯುವತಿಯನ್ನು ಟಚ್​ ಮಾಡಿದ್ದಾರೆ ಎಂದು ಸ್ಟಾಲಿನ್​ ಗೆಳಯರ ಜೊತೆ ಇಬ್ಬರು ಯುವಕರು ಜಗಳ ತೆಗೆದಿದ್ದಾರೆ.

ಇದನ್ನು ತಿಳಿದ ಸ್ಟಾಲಿನ್,​ ಏನಾಯ್ತು ಎಂದು ಘಟನಾ ಸ್ಥಳಕ್ಕೆ ಬಂದು ನೋಡುತ್ತಿದ್ದಾಗ ಆ ಇಬ್ಬರು ಯುವಕರು ಸ್ಟಾಲಿನ್ ಮೇಲೂ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಸ್ಟಾಲಿನ್​ ಅವರ ಹಲ್ಲು ಮುರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ತಡೆದಿದ್ದಾರೆ. ಬಳಿಕ ಪೊಲೀಸರು ವಿಚಾರಿಸಿದಾಗ ತಾನು ಕೇರಳದ ಎಸ್ಪಿ ಎಜೆ ಬಾಬು ಪುತ್ರ ಎಂದು ಸ್ಟಾಲಿನ್​ ಹೇಳಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್