Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರಿಗೆ ಬಂದಿದ್ದ ಕೇರಳದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಗರದ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ.

ನ್ಯೂ ಇಯರ್​ ಪಾರ್ಟಿಗೆ ಬೆಂಗಳೂರಿಗೆ ಬಂದಿದ್ದ ಕೇರಳ ಎಸ್ಪಿ ಪುತ್ರನ ಮೇಲೆ ಹಲ್ಲೆ: ಆರೋಪ
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on: Jan 01, 2024 | 8:22 AM

ಬೆಂಗಳೂರು, ಜನವರಿ 01: ಹೊಸ ವರ್ಷ (New Year) ಸಂಭ್ರಮಾಚರಣೆಗೆ ನಗರಕ್ಕೆ ಬಂದಿದ್ದ ಕೇರಳದ (Kerala) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಪುತ್ರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಡೈರಿ ಸರ್ಕಲ್ ಬಳಿಯ ಕ್ರೈಸ್ಟ್ ಕಾಲೇಜು ಬಳಿ ಘಟನೆ ನಡೆದಿದೆ. ಸ್ಟಾಲಿನ್ ಹಲ್ಲೆಗೊಳಗಾದ ಯುವಕ. ನ್ಯೂ ಇಯರ್​ ಪಾರ್ಟಿಗೆಂದು ಯುವಕ ಸ್ಟಾಲಿನ್​ ಕೇರಳದಿಂದ ಬೆಂಗಳೂರಿಗೆ ಬಂದಿದ್ದಾನೆ. ಸ್ಟಾಲಿನ್​ ತನ್ನ ಗೆಳೆಯರ ಜೊತೆ ಪಬ್​ನಲ್ಲಿ ಪಾರ್ಟಿ ಮಾಡುತ್ತಿದ್ದನು.ಕೆಲ ಹೊತ್ತಿನ ಬಳಿಕ ಸ್ಟಾಲಿನ್​​ ಗೆಳೆಯರು ಪಬ್​ನಿಂದ ಹೊರಗೆ ಬಂದಿದ್ದಾರೆ. ಹೀಗೆ ಹೊರಗೆ ಬಂದವರು ಯುವತಿಯನ್ನು ಟಚ್​ ಮಾಡಿದ್ದಾರೆ ಎಂದು ಸ್ಟಾಲಿನ್​ ಗೆಳಯರ ಜೊತೆ ಇಬ್ಬರು ಯುವಕರು ಜಗಳ ತೆಗೆದಿದ್ದಾರೆ.

ಇದನ್ನು ತಿಳಿದ ಸ್ಟಾಲಿನ್,​ ಏನಾಯ್ತು ಎಂದು ಘಟನಾ ಸ್ಥಳಕ್ಕೆ ಬಂದು ನೋಡುತ್ತಿದ್ದಾಗ ಆ ಇಬ್ಬರು ಯುವಕರು ಸ್ಟಾಲಿನ್ ಮೇಲೂ ಹಲ್ಲೆ ಮಾಡಿದ್ದಾರೆ. ಗಲಾಟೆಯಲ್ಲಿ ಸ್ಟಾಲಿನ್​ ಅವರ ಹಲ್ಲು ಮುರಿದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ತಡೆದಿದ್ದಾರೆ. ಬಳಿಕ ಪೊಲೀಸರು ವಿಚಾರಿಸಿದಾಗ ತಾನು ಕೇರಳದ ಎಸ್ಪಿ ಎಜೆ ಬಾಬು ಪುತ್ರ ಎಂದು ಸ್ಟಾಲಿನ್​ ಹೇಳಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್