AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ […]

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 2:04 PM

Share

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:19 pm, Thu, 21 November 19

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!