AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ […]

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 2:04 PM

Share

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:19 pm, Thu, 21 November 19

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?