AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ […]

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 2:04 PM

Share

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:19 pm, Thu, 21 November 19

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ