AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ನಿವೃತ್ತಿ ಪೊಲೀಸ್ ಅಧಿಕಾರಿ ಮನೆಯಲ್ಲಿ ವಾಸವಾಗಿದ್ದ ಒಂಟಿ ಮಹಿಳೆ ಮೇಲೆ ಹಲ್ಲೆ, ಚಿನ್ನ ದೋಚಲು ಯತ್ನ

ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ಒಂಟಿಯಾಗಿ ವಾಸವಾಗಿದ್ದ ಸಾಕಮ್ಮ ಎಂಬುವರ ಮನೆಗೆ ರವಿವಾರ ಸಂಜೆ ಅಪರಿಚಿತ ವ್ಯಕ್ತಿ ನುಗ್ಗಿದ್ದನು. ಮಹಿಳೆಯ ಮೇಲೆ ಕಬ್ಬಿಣದ ರಾಡ್​​ನಿಂದ ಹಲ್ಲೆ ಮಾಡಿ ಸರ ಕಿತ್ತುಕೊಳ್ಳಲು ಯತ್ನಿಸಿದನು. ಆದರೆ ಸಾಧ್ಯವಾಗದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಮಡಿಕೇರಿ: ನಿವೃತ್ತಿ ಪೊಲೀಸ್ ಅಧಿಕಾರಿ ಮನೆಯಲ್ಲಿ ವಾಸವಾಗಿದ್ದ ಒಂಟಿ ಮಹಿಳೆ ಮೇಲೆ ಹಲ್ಲೆ, ಚಿನ್ನ ದೋಚಲು ಯತ್ನ
ಶಂಕಿತ ಆರೋಪಿ
Gopal AS
| Edited By: ವಿವೇಕ ಬಿರಾದಾರ|

Updated on: Nov 06, 2023 | 7:38 AM

Share

ಕೊಡಗು ನ.06: ಮಡಿಕೇರಿಯಲ್ಲಿ (Madikeri) ಒಂಟಿ ಮಹಿಳೆ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಠಾಣೆ ಪೊಲೀಸರು (Police) ಶಂಕಿತ ಆರೋಪಿಯ ಸಿಸಿಟಿವಿ ದೃಶ್ಯ ಬಿಡುಗಡೆ ಮಾಡಿದ್ದಾರೆ. ಶಂಕಿತ ಆರೋಪಿ ಮನೆಯ ಆಸು ಪಾಸು ಓಡಾಡಿದ್ದಾನೆ. ಶಂಕಿತನ ಪತ್ತೆಗೆ ಪೊಲೀಸ್ ಇಲಾಖೆ ಸಾರ್ವಜನಿಕರ ನೆರವು ಕೇಳಿದೆ.

ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ಒಂಟಿಯಾಗಿ ವಾಸವಾಗಿದ್ದ ಸಾಕಮ್ಮ ಎಂಬುವರ ಮನೆಗೆ ರವಿವಾರ ಸಂಜೆ ಅಪರಿಚಿತ ವ್ಯಕ್ತಿ ನುಗ್ಗಿದ್ದನು. ಮಹಿಳೆಯ ಮೇಲೆ ಕಬ್ಬಿಣದ ರಾಡ್​​ನಿಂದ ಹಲ್ಲೆ ಮಾಡಿ ಸರ ಕಿತ್ತುಕೊಳ್ಳಲು ಯತ್ನಿಸಿದನು. ಆದರೆ ಸಾಧ್ಯವಾಗದೆ ಹಾಗೆ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಕಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ನಿವೃತ್ತಿ ಪೊಲೀಸ್ ಅಧಿಕಾರಿ ಎಂ.ಸಿ ಪ್ರಭಾಕರ್ ಎಂಬುವರಿಗೆ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!