AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ

ದ್ಯಾಮವ್ವ, ದುರ್ಗವ್ವರ ದೇವಿ ಜಾತ್ರೆಯಲ್ಲಿ ಹೊನ್ನಾಟಕ್ಕೆ ವೈರ್ ಅಡ್ಡಿ ಹಿನ್ನೆಲೆ, ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ
ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ವಿಚಾರಣಾಧೀನ ಖೈದಿಗಳು ಪರಾರಿ
TV9 Web
| Edited By: |

Updated on: Apr 21, 2022 | 5:23 PM

Share

ರಾಯಚೂರು: ಕೊಲೆ ಮತ್ತು ರಾಬರಿ ಕೇಸ್​ನ ವಿಚಾರಣಾಧೀನ ಖೈದಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹಿಂದಿರುಗೊ ವೇಳೆ ಪರಾರಿಯಾಗಿರುವಂತಹ ಘಟನೆ ನಗರದ ಜಿಲ್ಲಾ ನ್ಯಾಯಾಲಯದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ ಖನ್ನಾ ಮತ್ತು ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಖೈದಿಗಳು. ಮಾನ್ವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನ ಆರೋಪಿಗಳು ಎಸ್ಕೇಪ್ ಆದ ಖೈದಿಗಳಿಗಾಗಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಜಾತ್ರೆಗೆ ಅಡ್ಡಿಯಾದ ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದು ಗಾಯ:

ಧಾರವಾಡ: ದ್ಯಾಮವ್ವ, ದುರ್ಗವ್ವರ ದೇವಿ ಜಾತ್ರೆಯಲ್ಲಿ ಹೊನ್ನಾಟಕ್ಕೆ ವೈರ್ ಅಡ್ಡಿ ಹಿನ್ನೆಲೆ, ವೈರ್ ತೆಗೆಯಲು ಹೋಗಿ ಯುವಕ ಕೆಳಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಜಾತ್ರೆ ಪ್ರಯುಕ್ತ ಗ್ರಾಮದಲ್ಲಿ ನಡೆದಿದ್ದ ಹೊನ್ನಾಟ ಮನೆಯೊಂದರ ಎದುರಿಗಿದ್ದ ವೈರ್ ಅಡ್ಡಿಯಾಗಿದೆ. ವೈರ್ ತೆಗೆಯಲು ಯುವಕ ಛಾವಣಿ ಏರಿದ್ದು, ಮುರಿದು ಕೆಳಗೆ ಬಿದಿದ್ದಾನೆ. ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ:

Arjun Tendulkar: ಭರ್ಜರಿ ಯಾರ್ಕರ್​ಗೆ ಕಿಶನ್ ಕ್ಲೀನ್ ಬೌಲ್ಡ್​: ಅರ್ಜುನ್ ತೆಂಡೂಲ್ಕರ್​ಗೆ ಸಿಗಲಿದೆಯಾ ಚಾನ್ಸ್​?

ಜಾರ್ಖಂಡ್​ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್; 10 ಜನರ ಬಂಧನ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ