AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋಚಾಲಕ ಮನೋಜ್ ಕೊಲೆ ಪ್ರಕರಣ ತೃತೀಯಲಿಂಗಿ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಆಟೋ ಚಾಲಕ ಮನೋಜ್ ಕುಮಾರ್​ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಜಿ, ಶಿವು ಸೇರಿದಂತೆ 6 ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಶಿವು ಅಲಿಯಸ್ ಶಿವರಾಜ್, ರೋಜಿ@ ರವಿ, ಸತ್ಯ ಮಣಿಕಂಠ, ಪ್ರತಾಪ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟವರನ್ನ ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹತ್ಯೆಯ ವೃತ್ತಾಂತ: ಕೊಲೆಯಾದ ಆಟೋ ಚಾಲಕ ಮನೋಜ್ ತೃತೀಯ ಲಿಂಗಿ ರೋಜಿಯನ್ನ ಪ್ರೀತಿಸುತ್ತಿದ್ದ. ಆದರೆ ಕೆಲ ಕಾಲ ಮನೋಜ್ ಊರಿಗೆ ಹೋದಾಗ ಆರೋಪಿ ಶಿವು, […]

ಆಟೋಚಾಲಕ ಮನೋಜ್ ಕೊಲೆ ಪ್ರಕರಣ ತೃತೀಯಲಿಂಗಿ ಸೇರಿ ಮೂವರು ಅರೆಸ್ಟ್
ಸಾಧು ಶ್ರೀನಾಥ್​
|

Updated on:Oct 28, 2019 | 3:34 PM

Share

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಆಟೋ ಚಾಲಕ ಮನೋಜ್ ಕುಮಾರ್​ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಜಿ, ಶಿವು ಸೇರಿದಂತೆ 6 ಆರೋಪಿಗಳನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಶಿವು ಅಲಿಯಸ್ ಶಿವರಾಜ್, ರೋಜಿ@ ರವಿ, ಸತ್ಯ ಮಣಿಕಂಠ, ಪ್ರತಾಪ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟವರನ್ನ ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹತ್ಯೆಯ ವೃತ್ತಾಂತ: ಕೊಲೆಯಾದ ಆಟೋ ಚಾಲಕ ಮನೋಜ್ ತೃತೀಯ ಲಿಂಗಿ ರೋಜಿಯನ್ನ ಪ್ರೀತಿಸುತ್ತಿದ್ದ. ಆದರೆ ಕೆಲ ಕಾಲ ಮನೋಜ್ ಊರಿಗೆ ಹೋದಾಗ ಆರೋಪಿ ಶಿವು, ರೋಜಿ ಲವ್ ನಲ್ಲಿ ಬಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ರು. ಈ ಮಧ್ಯೆ ಊರಿಂದ ವಾಪಸ್ಸು ಬಂದ ಮನೋಜ್, ರೋಜಿಯನ್ನ ಪ್ರೀತಿಸದಂತೆ ಶಿವುಗೆ ಬೆದರಿಸಿದ್ದ. ಹೀಗಾಗಿ ಶಿವು, ರೋಜಿ ಹಾಗೂ ಸಹಚರರು ಮನೋಜ್ ನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿ, ಪೊಲೀಸ್ರು ತನಿಖೆ ಮುಂದುವರೆಸಿದ್ದಾರೆ.

Published On - 3:31 pm, Mon, 28 October 19

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು