AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು

ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು
ಕೊಪ್ಪಳದಲ್ಲಿ ಆಟೋ ಚಕ್ರಗಳ ಕಳ್ಳತನ
ಆಯೇಷಾ ಬಾನು
|

Updated on:Dec 01, 2020 | 11:26 AM

Share

ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳ್ಳರು ಕೈಚಳಕ ತೋರಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಆಟೋಗಳ ಚಕ್ರವನ್ನು ಖದೀಮರು ಕದ್ದಿರುವ ಘಟನೆ ನಗರದ 15 ನೇ ವಾರ್ಡ್​ನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿನಿಂದ ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಆಟೋಗಳ ಮೇಲೆ ಕಣ್ಣು ಹಾಕಿದ್ದಾರೆ. ಕತ್ತಲಾಗುತ್ತಿದ್ದಂತೆ ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ. ಕಳ್ಳರು ಯಾವುದೇ ಅನುಮಾನ ಬರದಂತೆ ಕಳ್ಳತನ ಮಾಡ್ತಿದ್ದಾರೆ. ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಸಾಲ ಮಾಡಿ ಮೂರು ಮಕ್ಕಳಿಗೆ ಆಟೋ ಕೊಡಿಸಿದ್ವಿ. ಒಂದು ಚಕ್ರಕ್ಕೆ ₹ 5000 ಹಾಕಬೇಕು, ಚಕ್ರದ ಜೊತೆಗೆ ಹಾರ್ನ್ ಕೂಡಾ ಕದ್ದೊಯ್ದಿದ್ದಾರೆ. ದುಡಿಮೆ‌ ಇಲ್ಲ ನಾವೇನ್ ಮಾಡೋಣ ಸ್ವಾಮಿ ಎಂದು ಮಕ್ಕಳಿಗೆ ಆಟೋ ಕೊಡಿಸಿದ್ದ ತಾಯಿ ಕಣ್ಣೀರು ಹಾಕಿದ್ದಾರೆ. ವಿಪರ್ಯಾಸವೆಂದ್ರೆ ಆಟೋ ಚಕ್ರಗಳು ಕಳ್ಳತನವಾದ್ರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

Published On - 10:41 am, Tue, 1 December 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ