AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು

ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಮನೆ ಮುಂದೆ ನಿಲ್ಲಿಸಿದ ಆಟೋ ಚಕ್ರಗಳೇ ಇವರಿಗೆ ಟಾರ್ಗೆಟ್.. ಕಳ್ಳರ ಕೈಚಳಕಕ್ಕೆ ಕುಟುಂಬ ಕಂಗಾಲು
ಕೊಪ್ಪಳದಲ್ಲಿ ಆಟೋ ಚಕ್ರಗಳ ಕಳ್ಳತನ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 01, 2020 | 11:26 AM

Share

ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳ್ಳರು ಕೈಚಳಕ ತೋರಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಆಟೋಗಳ ಚಕ್ರವನ್ನು ಖದೀಮರು ಕದ್ದಿರುವ ಘಟನೆ ನಗರದ 15 ನೇ ವಾರ್ಡ್​ನಲ್ಲಿ ನಡೆದಿದೆ.

ಕಳೆದ ಎರಡು ತಿಂಗಳಿನಿಂದ ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ ಆಟೋಗಳ ಮೇಲೆ ಕಣ್ಣು ಹಾಕಿದ್ದಾರೆ. ಕತ್ತಲಾಗುತ್ತಿದ್ದಂತೆ ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ. ಕಳ್ಳರು ಯಾವುದೇ ಅನುಮಾನ ಬರದಂತೆ ಕಳ್ಳತನ ಮಾಡ್ತಿದ್ದಾರೆ. ಎರಡು ತಿಂಗಳಲ್ಲಿ ಒಂದೇ ಮನೆಯ ಮೂರು ಆಟೋಗಳ ಚಕ್ರವನ್ನ ಖದೀಮರು ಕಳ್ಳತನ ಮಾಡಿದ್ದಾರೆ. ಇದರಿಂದ ಬೇಸತ್ತ ಕುಟುಂಬ ಚಿಂತೆಗೆ ಬಿದ್ದಿದೆ. ತಮ್ಮ ಮೂರು ಆಟೋಗಳ ಚಕ್ರವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಹಾಕುತ್ತಿದ್ದಾನೆ.

ಸಾಲ ಮಾಡಿ ಮೂರು ಮಕ್ಕಳಿಗೆ ಆಟೋ ಕೊಡಿಸಿದ್ವಿ. ಒಂದು ಚಕ್ರಕ್ಕೆ ₹ 5000 ಹಾಕಬೇಕು, ಚಕ್ರದ ಜೊತೆಗೆ ಹಾರ್ನ್ ಕೂಡಾ ಕದ್ದೊಯ್ದಿದ್ದಾರೆ. ದುಡಿಮೆ‌ ಇಲ್ಲ ನಾವೇನ್ ಮಾಡೋಣ ಸ್ವಾಮಿ ಎಂದು ಮಕ್ಕಳಿಗೆ ಆಟೋ ಕೊಡಿಸಿದ್ದ ತಾಯಿ ಕಣ್ಣೀರು ಹಾಕಿದ್ದಾರೆ. ವಿಪರ್ಯಾಸವೆಂದ್ರೆ ಆಟೋ ಚಕ್ರಗಳು ಕಳ್ಳತನವಾದ್ರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

Published On - 10:41 am, Tue, 1 December 20

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ