AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Political Crime Thriller: ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

ಇತ್ತ ಕರ್ನಾಟಕದಲ್ಲಿ ಮಾಜಿ ಪ್ರಧಾನಿಯ ಮೊಮ್ಮಗ ಲೈಂಗಿಕ ಟೇಪ್ ಪ್ರಕರಣದಲ್ಲಿ ಸಿಲುಕಿ ತೊಳಲಾಡುತ್ತಿದ್ದಾನೆ. ಇದು ಭಾರತದ ಮೊದಲ ರಾಜಕೀಯ ಲೈಂಗಿಕ ಹಗರಣದ ನೆನಪುಗಳನ್ನು ತರುತ್ತಿದೆ. ಆ ನಾಯಕ ಇನ್ನೇನು ದೇಶದ ಪ್ರಧಾನ ಮಂತ್ರಿ ಆಗಬೇಕಿತ್ತು. ಆದರೆ ಆತನ ಸುಪುತ್ರ ಕಾಲೇಜು ಯುವತಿಯ ಜೊತೆ ಲೈಂಗಿಕ ಹಗರಣದಲ್ಲಿ ಸಿಲುಕಿಬಿಟ್ಟ. ಅಂದಿಗೂ ಮಹಾನುಭಾವನೊಬ್ಬ ಅದರ ಸೂತ್ರಧಾರಿಯಾಗಲು ನಿಂತುಬಿಟ್ಟ. ಆ ಪ್ರಕರಣ ಹೇಗೆ ಬಿಚ್ಚಿಕೊಂಡಿತು... ಪ್ರಕರಣದಲ್ಲಿ ಸಂಜಯ್​ ಗಾಂಧಿ ಹಸ್ತಕ್ಷೇಪ ಏನಿತ್ತು... ಒಂದು ಪ್ರೀಮಿಯಂ ಲೇಖನ ನಿಮಗಾಗಿ

Political Crime Thriller: ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ 'ಕೈ'ವಾಡ ಏನಿತ್ತು?
ದೇಶದ ಮೊದಲ ಲೈಂಗಿಕ ಹಗರಣದಿಂದ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​ ಮಿಸ್​
ಸಾಧು ಶ್ರೀನಾಥ್​
|

Updated on: Jul 04, 2024 | 11:07 AM

Share

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ವಿಡಿಯೋ, ಫೋಟೋಗಳನ್ನು (Prajwal Revanna Scandal) ಜಗತ್ತಿಗೆ ತೋರಿಸಬಾರದಿತ್ತು ಎಂದು ಎಲ್ಲರೂ ಬೊಂಬಡಾ ಹೊಡೆಯುತ್ತಿದ್ದಾರೆ. ಆದರೆ ಅಂದು ಇನ್ನೇನು ಪ್ರಧಾನಿ ಪಟ್ಟ ಅಲಂಕರಿಸಬೇಕಿದ್ದ ಬಾಬು ಜಗಜೀವನ್​ ರಾಮ್ (Babu Jagjivan Ram)​ ಅವರ ಸುಪುತ್ರ ಸುರೇಶ್ ಕುಮಾರ್ ಎಂಬ ಯುವ ನಾಯಕನ ಪರಮ ಅಸಹ್ಯ ಫೋಟೋಗಳು ಸಹ ಇದೇ ರೀತಿ ಹೊರಬಿದ್ದಿದ್ದವು. ಖುದ್ದು ಸಂಜಯ್ ಗಾಂಧಿ (Sanjay Gandhi) ಮತ್ತು ಅವರ ಪತ್ನಿ ಮನೇಕಾ ಗಾಂಧಿ (Maneka Gandhi) ತಮ್ಮ ಸಂಪಾದಕತ್ವದ ‘ಸೂರ್ಯ’ ಮ್ಯಾಗಜೀನ್‌ನಲ್ಲಿ ಖುಲ್ಲಂಖುಲ್ಲಾ ಎಲ್ಲಾ ಪ್ರಕಟಿಸಿದ್ದರು. ಇದು ಇಡೀ ಎಪಿಸೋಡ್​​ನ ಕರಾಳ ಮುಖವನ್ನು ತೋರಿಸುತ್ತದೆ. ಆ ಮಹಾನ್​​ ನಾಯಕ 3 ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ಆಯಕಟ್ಟಿನ ಸ್ಥಾನಮಾನಗಳನ್ನು ಅಲಂಕರಿಸಿದ್ದ. ಆ ಹಿನ್ನೆಲೆಯೊಂದಿಗೆ ಪ್ರಧಾನಿಯಾಗುವ ಆಸೆ ಆಕಾಂಕ್ಷೆ ಹೊಂದಿದ್ದ. ಆದರೆ ಆತನ ಸುಪುತ್ರನ ಲೈಂಗಿಕ ಆಸೆ-ಆಕಾಂಕ್ಷೆಗಳು ಆ ಪ್ರಧಾನಿ ಅವಕಾಶವನ್ನು ಹೇಗೆ ಹಾಳುಮಾಡಿತು ಎಂಬುದರ ಇಂಚಿಂಚು ಮಾಹಿತಿ ಇಲ್ಲಿದೆ. ಹಳಸಿದ ರಾಜಕಾರಣದ ಅಸಹ್ಯಕರ ಮುಖ ಒಂದು ಕಡೆಯಾದರೆ, ಆ ರಾಜಕೀಯ ನೇತಾರನ ಮಗನ ಕಾಮಲಾಲಸೆಯ ಮತ್ತೊಂದು ಮುಖ ಅನಾವರಣವಾಗುತ್ತದೆ. ಆ ಅಸಹ್ಯಕರ ಕತೆಯನ್ನು ಹೇಳುವ ಮುನ್ನ ಇಲ್ಲೇ ನಮ್ಮ ಕರ್ನಾಟಕದಲ್ಲಿ ನಡೆದಿರುವ ಅದೇ ತರಹದ ಸೆಕ್ಸ್ ಟೇಪ್ ಪ್ರಕರಣವನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಬೇಕಿದೆ. ಈ ಪ್ರಕರಣದ ಕೇಂದ್ರ ಬಿಂದುವಾಗಿರುವ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂಬುದನ್ನೂ ಹೇಳಬೇಕಿದೆ. ಪ್ರಜ್ವಲ್ ರೇವಣ್ಣ ಪ್ರಕರಣವು 1978 ರಲ್ಲಿ ಬಯಲಾದ ಭಾರತದ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!