AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಮತ್ತಲ್ಲಿ ರೌಡಿಶೀಟರ್​ಗೆ ಚಾಕು ಇರಿತ, ಹತ್ಯೆ ಆರೋಪಿ ಮೇಲೆ ಖಾಕಿ ಫೈರಿಂಗ್

ಬೆಂಗಳೂರು: ಎರಡು ದಿನಗಳ ಹಿಂದೆ ರೌಡಿಶೀಟರ್​ಗೆ ಶಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆ ಬಳಿ ರೌಡಿಶೀಟರ್ ಪ್ರಭು ಕಾಲಿಗೆ ಬಾಗಲಗುಂಟೆ PSI ಶ್ರೀಕಂಠೇಗೌಡ ಫೈರಿಂಗ್ ಮಾಡಿದ್ದಾರೆ. ಎಣ್ಣೆ ಮತ್ತಿನಲ್ಲಿ ರೌಡಿಶೀಟರ್ ಕರಣ್ ಸಿಂಗ್​ಗೆ ಮತ್ತೊಬ್ಬ ರೌಡಿಶೀಟರ್ ಪ್ರಭು ಚಾಕು ಇರಿದಿದ್ದ. ಚಾಕು ಇರಿತದಿಂದ ಸ್ಥಳದಲ್ಲೇ ಕರಣ್ ಸಿಂಗ್ ಸಾವಿಗೀಡಾಗಿದ್ದ. ನಾಪತ್ತೆಯಾಗಿದ್ದ ಪ್ರಭು ಹೆಸರಘಟ್ಟ ರಸ್ತೆಯ ಆಚಾರ್ಯ ಕಾಲೇಜು ಹಿಂಭಾಗ ಇರುವುದಾಗಿ ತಿಳಿದು ಬಂದಿತ್ತು. ಖಚಿತ […]

ಎಣ್ಣೆ ಮತ್ತಲ್ಲಿ ರೌಡಿಶೀಟರ್​ಗೆ ಚಾಕು ಇರಿತ, ಹತ್ಯೆ ಆರೋಪಿ ಮೇಲೆ ಖಾಕಿ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 2:38 PM

Share

ಬೆಂಗಳೂರು: ಎರಡು ದಿನಗಳ ಹಿಂದೆ ರೌಡಿಶೀಟರ್​ಗೆ ಶಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆ ಬಳಿ ರೌಡಿಶೀಟರ್ ಪ್ರಭು ಕಾಲಿಗೆ ಬಾಗಲಗುಂಟೆ PSI ಶ್ರೀಕಂಠೇಗೌಡ ಫೈರಿಂಗ್ ಮಾಡಿದ್ದಾರೆ.

ಎಣ್ಣೆ ಮತ್ತಿನಲ್ಲಿ ರೌಡಿಶೀಟರ್ ಕರಣ್ ಸಿಂಗ್​ಗೆ ಮತ್ತೊಬ್ಬ ರೌಡಿಶೀಟರ್ ಪ್ರಭು ಚಾಕು ಇರಿದಿದ್ದ. ಚಾಕು ಇರಿತದಿಂದ ಸ್ಥಳದಲ್ಲೇ ಕರಣ್ ಸಿಂಗ್ ಸಾವಿಗೀಡಾಗಿದ್ದ. ನಾಪತ್ತೆಯಾಗಿದ್ದ ಪ್ರಭು ಹೆಸರಘಟ್ಟ ರಸ್ತೆಯ ಆಚಾರ್ಯ ಕಾಲೇಜು ಹಿಂಭಾಗ ಇರುವುದಾಗಿ ತಿಳಿದು ಬಂದಿತ್ತು.

ಖಚಿತ ಮಾಹಿತಿ ಮೇರೆಗೆ ಹತ್ಯೆ ಆರೋಪಿಯನ್ನು ಬಂಧಿಸಲು ಬಾಗಲಗುಂಟೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಪ್ರಭು ಹಲ್ಲೆ ಮಾಡಿದ್ದಾನೆ. ಈ ವೇಳೆ ಬಾಗಲಗುಂಟೆ PSI ಶ್ರೀಕಂಠೇಗೌಡ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹಲ್ಲೆಯಿಂದಾಗಿ ಮುಖ್ಯ ಪೇದೆ ಹನುಮೇಗೌಡಗೆ ಗಾಯವಾಗಿದೆ. ಹಾಗಾಗಿ ಮುಖ್ಯ ಪೇದೆ ಮತ್ತು ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್