AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಮತ್ತಲ್ಲಿ ರೌಡಿಶೀಟರ್​ಗೆ ಚಾಕು ಇರಿತ, ಹತ್ಯೆ ಆರೋಪಿ ಮೇಲೆ ಖಾಕಿ ಫೈರಿಂಗ್

ಬೆಂಗಳೂರು: ಎರಡು ದಿನಗಳ ಹಿಂದೆ ರೌಡಿಶೀಟರ್​ಗೆ ಶಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆ ಬಳಿ ರೌಡಿಶೀಟರ್ ಪ್ರಭು ಕಾಲಿಗೆ ಬಾಗಲಗುಂಟೆ PSI ಶ್ರೀಕಂಠೇಗೌಡ ಫೈರಿಂಗ್ ಮಾಡಿದ್ದಾರೆ. ಎಣ್ಣೆ ಮತ್ತಿನಲ್ಲಿ ರೌಡಿಶೀಟರ್ ಕರಣ್ ಸಿಂಗ್​ಗೆ ಮತ್ತೊಬ್ಬ ರೌಡಿಶೀಟರ್ ಪ್ರಭು ಚಾಕು ಇರಿದಿದ್ದ. ಚಾಕು ಇರಿತದಿಂದ ಸ್ಥಳದಲ್ಲೇ ಕರಣ್ ಸಿಂಗ್ ಸಾವಿಗೀಡಾಗಿದ್ದ. ನಾಪತ್ತೆಯಾಗಿದ್ದ ಪ್ರಭು ಹೆಸರಘಟ್ಟ ರಸ್ತೆಯ ಆಚಾರ್ಯ ಕಾಲೇಜು ಹಿಂಭಾಗ ಇರುವುದಾಗಿ ತಿಳಿದು ಬಂದಿತ್ತು. ಖಚಿತ […]

ಎಣ್ಣೆ ಮತ್ತಲ್ಲಿ ರೌಡಿಶೀಟರ್​ಗೆ ಚಾಕು ಇರಿತ, ಹತ್ಯೆ ಆರೋಪಿ ಮೇಲೆ ಖಾಕಿ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 2:38 PM

Share

ಬೆಂಗಳೂರು: ಎರಡು ದಿನಗಳ ಹಿಂದೆ ರೌಡಿಶೀಟರ್​ಗೆ ಶಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆ ಬಳಿ ರೌಡಿಶೀಟರ್ ಪ್ರಭು ಕಾಲಿಗೆ ಬಾಗಲಗುಂಟೆ PSI ಶ್ರೀಕಂಠೇಗೌಡ ಫೈರಿಂಗ್ ಮಾಡಿದ್ದಾರೆ.

ಎಣ್ಣೆ ಮತ್ತಿನಲ್ಲಿ ರೌಡಿಶೀಟರ್ ಕರಣ್ ಸಿಂಗ್​ಗೆ ಮತ್ತೊಬ್ಬ ರೌಡಿಶೀಟರ್ ಪ್ರಭು ಚಾಕು ಇರಿದಿದ್ದ. ಚಾಕು ಇರಿತದಿಂದ ಸ್ಥಳದಲ್ಲೇ ಕರಣ್ ಸಿಂಗ್ ಸಾವಿಗೀಡಾಗಿದ್ದ. ನಾಪತ್ತೆಯಾಗಿದ್ದ ಪ್ರಭು ಹೆಸರಘಟ್ಟ ರಸ್ತೆಯ ಆಚಾರ್ಯ ಕಾಲೇಜು ಹಿಂಭಾಗ ಇರುವುದಾಗಿ ತಿಳಿದು ಬಂದಿತ್ತು.

ಖಚಿತ ಮಾಹಿತಿ ಮೇರೆಗೆ ಹತ್ಯೆ ಆರೋಪಿಯನ್ನು ಬಂಧಿಸಲು ಬಾಗಲಗುಂಟೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಪ್ರಭು ಹಲ್ಲೆ ಮಾಡಿದ್ದಾನೆ. ಈ ವೇಳೆ ಬಾಗಲಗುಂಟೆ PSI ಶ್ರೀಕಂಠೇಗೌಡ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹಲ್ಲೆಯಿಂದಾಗಿ ಮುಖ್ಯ ಪೇದೆ ಹನುಮೇಗೌಡಗೆ ಗಾಯವಾಗಿದೆ. ಹಾಗಾಗಿ ಮುಖ್ಯ ಪೇದೆ ಮತ್ತು ಆರೋಪಿಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ