AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ […]

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ
ಸಾಧು ಶ್ರೀನಾಥ್​
|

Updated on:Dec 21, 2019 | 2:08 PM

Share

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಿಳೆಗೆ ಹಲವಾರು ಸಲ ವಾರ್ನ್ ಸಹ ಮಾಡಿದ್ದನಂತೆ. ಕೊನೆಗೆ ಇದರಿಂದ ಸಿಟ್ಟಿಗೆದ್ದು ಎರಡೂವರೆ ತಿಂಗಳ ಹಿಂದೆಯೇ ಆ್ಯಸಿಡ್ ತಂದಿಟ್ಟುಕೊಂಡಿದ್ದಾನೆ. ಸ್ನೇಹಿತ ಕುಮಾರ್ ಜೊತೆ ಸೇರಿ ಮಹಿಳೆ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದಾನೆ.

5-6 ತಿಂಗಳ ಹಿಂದೆ ಸಂತ್ರಸ್ತೆಗೆ ಅನುಮಾನಾಸ್ಪದವಾಗಿ ಆಕ್ಸಿಡೆಂಟ್ ಸಹ ಆಗಿತ್ತು. ಆದರೆ ಯಾವುದೇ ದೂರು ದಾಖಲಾಗಿರಲಿಲ್ಲ. ಆಕ್ಸಿಡೆಂಟ್ ಸಹ ಇದೇ ಆರೋಪಿ ಮಾಡಿಸಿದ್ದನಾ? ಎಂಬ ಬಗ್ಗೆ ತನಿಖೆಯ ನಂತರ ಗೊತ್ತಾಗಲಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:28 pm, Sat, 21 December 19

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ