AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ […]

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 21, 2019 | 2:08 PM

Share

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಿಳೆಗೆ ಹಲವಾರು ಸಲ ವಾರ್ನ್ ಸಹ ಮಾಡಿದ್ದನಂತೆ. ಕೊನೆಗೆ ಇದರಿಂದ ಸಿಟ್ಟಿಗೆದ್ದು ಎರಡೂವರೆ ತಿಂಗಳ ಹಿಂದೆಯೇ ಆ್ಯಸಿಡ್ ತಂದಿಟ್ಟುಕೊಂಡಿದ್ದಾನೆ. ಸ್ನೇಹಿತ ಕುಮಾರ್ ಜೊತೆ ಸೇರಿ ಮಹಿಳೆ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದಾನೆ.

5-6 ತಿಂಗಳ ಹಿಂದೆ ಸಂತ್ರಸ್ತೆಗೆ ಅನುಮಾನಾಸ್ಪದವಾಗಿ ಆಕ್ಸಿಡೆಂಟ್ ಸಹ ಆಗಿತ್ತು. ಆದರೆ ಯಾವುದೇ ದೂರು ದಾಖಲಾಗಿರಲಿಲ್ಲ. ಆಕ್ಸಿಡೆಂಟ್ ಸಹ ಇದೇ ಆರೋಪಿ ಮಾಡಿಸಿದ್ದನಾ? ಎಂಬ ಬಗ್ಗೆ ತನಿಖೆಯ ನಂತರ ಗೊತ್ತಾಗಲಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:28 pm, Sat, 21 December 19

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ