AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ […]

ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ದಾಳಿ: ಬಯಲಾಯ್ತು ಪ್ರೇಮ ಬಣ್ಣ
ಸಾಧು ಶ್ರೀನಾಥ್​
|

Updated on:Dec 21, 2019 | 2:08 PM

Share

ಬೆಂಗಳೂರು: ಡಿಸೆಂಬರ್ 19ರಂದು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆ್ಯಸಿಡ್ ಎರಚಲಾಗಿತ್ತು. ಇದೀಗ ಆ್ಯಸಿಡ್ ದಾಳಿಯ ಹಿಂದಿನ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಸಂಬಂಧ ಹೊಂದಿದ್ದ ಸಂತ್ರಸ್ತೆ: ಸಂತ್ರಸ್ತೆ ಮಹಿಳಾ ಕಂಡಕ್ಟರ್ ಮೈದುನ ಅರುಣ್‌, ಪೀಣ್ಯ ಡಿಪೋದಲ್ಲಿ‌ ಬಿಎಂಟಿಸಿ ಬಸ್ ಚಾಲಕನಾಗಿದ್ದ. ಅತ್ತಿಗೆಯ ಜೊತೆ ಆತ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇತ್ತೀಚೆಗೆ ಮಹಿಳಾ ಕಂಡಕ್ಟರ್, ಅರುಣ್​ನನ್ನು ನಿರ್ಲಕ್ಷಿಸುತ್ತಿದ್ದರು. ಸಾಲದ್ದಕ್ಕೆ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಿಳೆಗೆ ಹಲವಾರು ಸಲ ವಾರ್ನ್ ಸಹ ಮಾಡಿದ್ದನಂತೆ. ಕೊನೆಗೆ ಇದರಿಂದ ಸಿಟ್ಟಿಗೆದ್ದು ಎರಡೂವರೆ ತಿಂಗಳ ಹಿಂದೆಯೇ ಆ್ಯಸಿಡ್ ತಂದಿಟ್ಟುಕೊಂಡಿದ್ದಾನೆ. ಸ್ನೇಹಿತ ಕುಮಾರ್ ಜೊತೆ ಸೇರಿ ಮಹಿಳೆ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದಾನೆ.

5-6 ತಿಂಗಳ ಹಿಂದೆ ಸಂತ್ರಸ್ತೆಗೆ ಅನುಮಾನಾಸ್ಪದವಾಗಿ ಆಕ್ಸಿಡೆಂಟ್ ಸಹ ಆಗಿತ್ತು. ಆದರೆ ಯಾವುದೇ ದೂರು ದಾಖಲಾಗಿರಲಿಲ್ಲ. ಆಕ್ಸಿಡೆಂಟ್ ಸಹ ಇದೇ ಆರೋಪಿ ಮಾಡಿಸಿದ್ದನಾ? ಎಂಬ ಬಗ್ಗೆ ತನಿಖೆಯ ನಂತರ ಗೊತ್ತಾಗಲಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:28 pm, Sat, 21 December 19

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ