AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
TV9 Web
| Edited By: |

Updated on:Dec 19, 2023 | 8:40 AM

Share

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ