Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
Follow us
TV9 Web
| Updated By: Rakesh Nayak Manchi

Updated on:Dec 19, 2023 | 8:40 AM

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ