AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಜೈಲು ಸೇರಿದ ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್

ಬೆಂಗಳೂರು: ಮನೆಗಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡು ಕುಖ್ಯಾತಿಯಾಗಿದ್ದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಮತ್ತೆ ಜೈಲು ಸೇರಿದ್ದಾನೆ. ವಯಸ್ಸಿಗೂ ಮೀರಿ ಮನೆಗಳ್ಳತನ ಮಾಡಿರುವ ಕಾರ್ತಿಕ್(31) ಇತ್ತೀಚೆಗೆ 4 ಮನೆಗಳ್ಳತನ ಮಾಡಿದ್ದ. ಈ ಸಂಬಂಧ ಬಾಗಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಸ್ಕೇಪ್ ಕಾರ್ತಿಕ್​ನನ್ನು ಬಂಧಿಸಿದ್ದಾರೆ. ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡ್ತಿದ್ದ: ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡುವ ಕಾರ್ತಿಕ್, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಗೋವಾ, ಮುಂಬೈ ಸೇರಿದಂತೆ ಹಲವೆಡೆ ಮೋಜಿನ […]

ಮತ್ತೆ ಜೈಲು ಸೇರಿದ ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್
Follow us
ಸಾಧು ಶ್ರೀನಾಥ್​
|

Updated on: Feb 21, 2020 | 7:58 PM

ಬೆಂಗಳೂರು: ಮನೆಗಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡು ಕುಖ್ಯಾತಿಯಾಗಿದ್ದ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಮತ್ತೆ ಜೈಲು ಸೇರಿದ್ದಾನೆ. ವಯಸ್ಸಿಗೂ ಮೀರಿ ಮನೆಗಳ್ಳತನ ಮಾಡಿರುವ ಕಾರ್ತಿಕ್(31) ಇತ್ತೀಚೆಗೆ 4 ಮನೆಗಳ್ಳತನ ಮಾಡಿದ್ದ. ಈ ಸಂಬಂಧ ಬಾಗಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಸ್ಕೇಪ್ ಕಾರ್ತಿಕ್​ನನ್ನು ಬಂಧಿಸಿದ್ದಾರೆ.

ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡ್ತಿದ್ದ: ಒಂಟಿಯಾಗಿ ಕಾಲೇಜು ವಿದ್ಯಾರ್ಥಿಯಂತೆ ಎಂಟ್ರಿ ಕೊಡುವ ಕಾರ್ತಿಕ್, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ. ಕಳ್ಳತನದಿಂದ ಬಂದ ಹಣದಲ್ಲಿ ಗೋವಾ, ಮುಂಬೈ ಸೇರಿದಂತೆ ಹಲವೆಡೆ ಮೋಜಿನ ಜೀವನ ನಡೆಸುತ್ತಿದ್ದ. ಕಳೆದ ಕೆಲತಿಂಗಳಿನಿಂದ ಈಶಾನ್ಯ ವಿಭಾಗದಲ್ಲಿ ಆಸಾಮಿ ಆ್ಯಕ್ಟೀವ್ ಆಗಿದ್ದ. ಬಾಗಲೂರು ಹಾಗೂ ಅಮೃತಹಳ್ಳಿಯಲ್ಲಿ ನಾಲ್ಕು ಮನೆಗಳ್ಳತನ ನಡೆಸಿದ್ದ. ಹಾಗಾಗಿ ಕೃತ್ಯ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಜೈಲಿನಿಂದ ಮೊದಲು ಎಸ್ಕೇಪ್ ಆದ ಕುಖ್ಯಾತಿ: ಬಂಧಿತ ಆರೋಪಿಯಿಂದ 18 ಲಕ್ಷ ಮೌಲ್ಯದ 400 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಮೊದಲು ಎಸ್ಕೇಪ್ ಆದ ಕುಖ್ಯಾತಿ ಇದೇ ಎಸ್ಕೇಪ್ ಕಾರ್ತಿಕ್​ಗಿದೆ. ಬರೋಬ್ಬರಿ 35ಕ್ಕೂ ಅಧಿಕ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ, 5ಕ್ಕೂ ಹೆಚ್ಚು ಬಾರಿ ಜೈಲು ಸೇರಿ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಮತ್ತೆ ಮನೆಗಳ್ಳತನ ಮಾಡುತ್ತಿದ್ದ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ