AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆ ಹಂತಕನನ್ನು […]

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!
ಸಾಧು ಶ್ರೀನಾಥ್​
|

Updated on:Dec 22, 2019 | 7:21 AM

Share

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಕೊಲೆ ಹಂತಕನನ್ನು ಬೆನ್ನಟ್ಟಿ ಹಿಡಿದ ಖಾಕಿ..! ಕೊಲೆ ಮಾಡಿದ್ದ ಆನಂದ್, ಸಂತೋಷ್‌ ಮನೆ ಕಡೆಯಿಂದ ಬರುತ್ತಿದ್ದ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹೆಡ್ ಕಾನ್‌ಸ್ಟೇಬಲ್ ವಿಜಯ್, ಆನಂದನನ್ನು ಗಮನಿಸಿದ್ದಾರೆ. ಅವನ ರಕ್ತಸಿಕ್ತ ಬಟ್ಟೆಗಳನ್ನ ನೋಡಿ, ಅನುಆನ ಹೆಚ್ಚಾಗಿ, ಚೇಸ್ ಮಾಡಿ ಹಿಡಿದಿದ್ದಾರೆ. ನಂತ್ರ ಸ್ಥಳಕ್ಕೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮದ್ ರಫಿ ಆನಂದ್ ಜೊತೆ ಮತ್ತೊಬ್ಬ ಆರೋಪಿ ಮೆಹಬೂಬ್‌ನನ್ನು ಬಂಧಿಸಿದ್ದಾರೆ.

Published On - 7:18 am, Sun, 22 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?