AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆ ಹಂತಕನನ್ನು […]

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!
ಸಾಧು ಶ್ರೀನಾಥ್​
|

Updated on:Dec 22, 2019 | 7:21 AM

Share

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಕೊಲೆ ಹಂತಕನನ್ನು ಬೆನ್ನಟ್ಟಿ ಹಿಡಿದ ಖಾಕಿ..! ಕೊಲೆ ಮಾಡಿದ್ದ ಆನಂದ್, ಸಂತೋಷ್‌ ಮನೆ ಕಡೆಯಿಂದ ಬರುತ್ತಿದ್ದ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹೆಡ್ ಕಾನ್‌ಸ್ಟೇಬಲ್ ವಿಜಯ್, ಆನಂದನನ್ನು ಗಮನಿಸಿದ್ದಾರೆ. ಅವನ ರಕ್ತಸಿಕ್ತ ಬಟ್ಟೆಗಳನ್ನ ನೋಡಿ, ಅನುಆನ ಹೆಚ್ಚಾಗಿ, ಚೇಸ್ ಮಾಡಿ ಹಿಡಿದಿದ್ದಾರೆ. ನಂತ್ರ ಸ್ಥಳಕ್ಕೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮದ್ ರಫಿ ಆನಂದ್ ಜೊತೆ ಮತ್ತೊಬ್ಬ ಆರೋಪಿ ಮೆಹಬೂಬ್‌ನನ್ನು ಬಂಧಿಸಿದ್ದಾರೆ.

Published On - 7:18 am, Sun, 22 December 19

Follow Us
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ