AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆ ಹಂತಕನನ್ನು […]

ಸದ್ದುಗುಂಟೆಪಾಳ್ಯದಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ಕಿರಿಕ್‌, ಚಿಮ್ಮಿದ ರಕ್ತ..!
ಸಾಧು ಶ್ರೀನಾಥ್​
|

Updated on:Dec 22, 2019 | 7:21 AM

Share

ಬೆಂಗಳೂರು: ಆಟೋ ಸಂತೋಷ, ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಇರುವ ಸದ್ದುಗುಂಟೆಪಾಳ್ಯ ನಿವಾಸಿ. ಸಂತೋಷನ ರಕ್ತ ಹರಿಸಿರುವುದು ಆನಂದ ಎಂಬಾತ. ಕೊಲೆಯಾದ ಆಟೋ ಸಂತೋಷ್, ತನ್ನ ಹೆಂಡತಿ ಜೊತೆ ಜಗಳ ಮಾಡಿಕೊಂಡು ಒಂಟಿಯಾಗಿ ವಾಸವಿದ್ದ. ಈ ನಡುವೆ ಆಟೋ ಪಾರ್ಕಿಂಗ್ ವಿಚಾರಕ್ಕೆ ಸಂತೋಷ್ ಮತ್ತು ಆನಂದ್ ನಡುವೆ ಜಗಳವಾಗಿತ್ತು. ಆದ್ರೆ ನಿನ್ನೆ ಪಕ್ಕಾ ಸ್ಕೆಚ್ ಹಾಕ್ಕೊಂಡು ಸಂತೋಷ್ ಮನೆಗೆ ಬಂದ ಆನಂದ್ ಸಂತೋಷನ ಎದೆ, ಕುತ್ತಿಗೆ, ಮುಖಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

ಕೊಲೆ ಹಂತಕನನ್ನು ಬೆನ್ನಟ್ಟಿ ಹಿಡಿದ ಖಾಕಿ..! ಕೊಲೆ ಮಾಡಿದ್ದ ಆನಂದ್, ಸಂತೋಷ್‌ ಮನೆ ಕಡೆಯಿಂದ ಬರುತ್ತಿದ್ದ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹೆಡ್ ಕಾನ್‌ಸ್ಟೇಬಲ್ ವಿಜಯ್, ಆನಂದನನ್ನು ಗಮನಿಸಿದ್ದಾರೆ. ಅವನ ರಕ್ತಸಿಕ್ತ ಬಟ್ಟೆಗಳನ್ನ ನೋಡಿ, ಅನುಆನ ಹೆಚ್ಚಾಗಿ, ಚೇಸ್ ಮಾಡಿ ಹಿಡಿದಿದ್ದಾರೆ. ನಂತ್ರ ಸ್ಥಳಕ್ಕೆ ಬಂದ ಪೊಲೀಸ್ ಇನ್ಸ್‌ಪೆಕ್ಟರ್ ಮೊಹಮದ್ ರಫಿ ಆನಂದ್ ಜೊತೆ ಮತ್ತೊಬ್ಬ ಆರೋಪಿ ಮೆಹಬೂಬ್‌ನನ್ನು ಬಂಧಿಸಿದ್ದಾರೆ.

Published On - 7:18 am, Sun, 22 December 19

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!