AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ […]

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್
ಸಾಧು ಶ್ರೀನಾಥ್​
|

Updated on:Oct 26, 2019 | 4:18 PM

Share

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಆರೋಪಿ ಮೊಬೈಲ್​ನಲ್ಲಿ ಯುವತಿಯರ ಫೋಟೋ, ವಿಡಿಯೋ ಲಭ್ಯವಾಗಿದೆ. ಆರೋಪಿ ಅರುಣ್ ಕುಮಾರ್ ರಕ್ಷಣೆಗೆ ಹಾಗೂ ಪ್ರಕರಣವನ್ನು ಹಾದಿ ತಪ್ಪಿಸಲು ಕೆಲ ಪ್ರಭಾವಿ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Published On - 3:42 pm, Sat, 26 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್