AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ […]

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್
ಸಾಧು ಶ್ರೀನಾಥ್​
|

Updated on:Oct 26, 2019 | 4:18 PM

Share

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಆರೋಪಿ ಮೊಬೈಲ್​ನಲ್ಲಿ ಯುವತಿಯರ ಫೋಟೋ, ವಿಡಿಯೋ ಲಭ್ಯವಾಗಿದೆ. ಆರೋಪಿ ಅರುಣ್ ಕುಮಾರ್ ರಕ್ಷಣೆಗೆ ಹಾಗೂ ಪ್ರಕರಣವನ್ನು ಹಾದಿ ತಪ್ಪಿಸಲು ಕೆಲ ಪ್ರಭಾವಿ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Published On - 3:42 pm, Sat, 26 October 19

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!