AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ […]

ಯುವತಿಯರನ್ನ ವಾಟ್ಸಪ್, ಫೇಸ್​ಬುಕ್ ಮೂಲಕ ದಾರಿತಪ್ಪಿಸುತ್ತಿದ್ದ ಯುವಕ ಅಂದರ್
ಸಾಧು ಶ್ರೀನಾಥ್​
|

Updated on:Oct 26, 2019 | 4:18 PM

Share

ಬಳ್ಳಾರಿ: ವಾಟ್ಸಪ್, ಫೇಸ್​ಬುಕ್ ಮೂಲಕ ಯುವತಿಯರು, ಗೃಹಿಣಿಯರಿಗೆ ವಂಚನೆ ಮಾಡುತ್ತಿದ್ದ ಯುವಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕುಮಾರ್ ಬಂಧಿತ ಆರೋಪಿ. ಈತ ಯುವತಿ, ಗೃಹಿಣಿಯರಿಗೆ ಪ್ರೀತಿಯ ಬಲೆ ಬೀಸಿ ಅವರಿಂದ ಹಣ, ಒಡವೆ ಪಡೆದು ಮೋಜು ಮಸ್ತಿ ಮಾಡುತ್ತಿದ್ದ. ಹೀಗೆ ಗೃಹಿಣಿಯೊಬ್ಬಳ ಪರಿಚಯ ಮಾಡಿಕೊಂಡು ಪ್ರೀತಿಸಿ ಆಕೆಯನ್ನು ಬೇರೆ ಊರಿಗೆ ಕರೆದುಕೊಂಡು ಹೋಗಿದ್ದಾನೆ. ನಾಪತ್ತೆಯಾದ ಗೃಹಿಣಿಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಆರೋಪಿ ಮೊಬೈಲ್​ನಲ್ಲಿ ಯುವತಿಯರ ಫೋಟೋ, ವಿಡಿಯೋ ಲಭ್ಯವಾಗಿದೆ. ಆರೋಪಿ ಅರುಣ್ ಕುಮಾರ್ ರಕ್ಷಣೆಗೆ ಹಾಗೂ ಪ್ರಕರಣವನ್ನು ಹಾದಿ ತಪ್ಪಿಸಲು ಕೆಲ ಪ್ರಭಾವಿ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

Published On - 3:42 pm, Sat, 26 October 19

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್