Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿಗಳನ್ನೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯ ಹಿಂದೂ ಯುವಕನಿಗೆ ‘ಕತ್ನಾ’ ಮಾಡಿಸಿ ಮತಾಂತರ: ತಮಿಳುನಾಡಿನಲ್ಲಿ ಸಿಕ್ಕ ಪ್ರಮುಖ ಆರೋಪಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2022 | 2:11 PM

ಬೆಂಗಳೂರು: ಬೆಂಗಳೂರಿನಲ್ಲಿ‌ ಮಂಡ್ಯ ಮೂಲದ ಯುವಕನ‌ ಮತಾಂತರ ಹಾಗು ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.

ನಿನ್ನೆ ರಾತ್ರಿ(ಅ.12) ನಯಾಜ್ ಪಾಷಾ, ಹಾಜಿ ಸಾಬ್ ಬಂಧಿಸಲಾಗಿತ್ತು ಇಂದು (ಅಕ್ಟೋಬರ್. 13) ತಮಿಳುನಾಡಿನಲ್ಲಿ ಮಾಜಿ ಕಾರ್ಪೊರೇಟರ್ ಅನ್ಸರ್ ಪಾಷಾನನ್ನು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಈ ಹಿಂದೆ ಅತಾವುರ್ ರೆಹಮಾನ್, ಶೊಯೇಬ್​ನನ್ನ ಬಂಧಿಸಿದ್ದರು. ಈ ಮೂಲಕ ಇದುವರೆಗೆ ಐವರ ಬಂಧನವಾದಂತಾಗಿದೆ.

ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿ ಮತಾಂತರ ಯತ್ನ ಪ್ರಕರಣ ಬೆಂಗಳೂರಿಗೆ ವರ್ಗಾವಣೆ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕನ ಶ್ರೀಧರ್ @ಸಲ್ಮಾನ್ ಎಂಬಾತನನ್ನ ಮತಾಂತರ ಹಾಗೂ ಕತ್ನಾ ಮಾಡಲಾಗಿತ್ತು. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿಗೆ ಅತಾವುರ್ ರೆಹಮಾನ್@ಲಿಂಗರಾಜು ಹಾಗು ಶೊಯೇಬ್ ಎಂಬುವವರನ್ನ ಬಂಧಿಸಲಾಗಿತ್ತು.

ಏನಿದು ಪ್ರಕರಣ? ಶ್ರೀಧರ್ ತನಗೆ ಹಣಕಾಸಿನ ತೊಂದರೆ ಎದುರಾಗಿದೆ ಎಂಬ ಬಗ್ಗೆ ಎ ಒನ್ ಆರೋಪಿ ಅತ್ತಾವರ ರೆಹಮಾನ್ ಬಳಿ ಹೇಳಿಕೊಂಡಿದ್ದ. ನಂತರ ಆತ ಶ್ರೀಧರ್ ಎಸ್​ಸಿ ಎಸ್​ಟಿ ಎಂದು ತಿಳಿದು ಎ2 ಆರೋಪಿ ಅಜಿಸಾಬ್ ಎಂಬಾತನನ್ನ ಬನಶಂಕರಿಯ ಮಸೀದಿಗೆ ಕರೆದುಕೊಂಡು ಹೋಗಿ ಪರಿಚಯಿಸಿದ್ದ. ಈ ವೇಳೆ ಅಜಿಸಾಬ್ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಇವರನ್ನೆಲ್ಲಾ ದೇವರಾ? ಎಂದು ದೇವರನ್ನು ನಿಂದಿಸಿದ್ದನಂತೆ. ನಂತರ ಇಸ್ಲಾಂ ಧರ್ಮದ ಬಗ್ಗೆ ಭೋದನೆ ಮಾಡಿ ಆ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದನಂತೆ. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಬನಶಂಕರಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ